ಆ.15ರಂದು ‘ಅಂಗಾಂಗ ದಾನಿ’ಗಳ ಕುಟುಂಬಗಳನ್ನು ಗೌರವಿಸುವುದು ಕಡ್ಡಾಯ: ಸಚಿವ ದಿ‌ನೇಶ್ ಗುಂಡೂರಾವ್

ಬೆಂಗಳೂರು: ಅಂಗಾಂಗ ದಾನಿಗಳ ಸಂಖ್ಯೆಯನ್ನ ಹೆಚ್ವಿಸುವತ್ತ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿರುವ ಆರೋಗ್ಯ ಇಲಾಖೆ ಬೆಳಗಾವಿಯಲ್ಲಿ ಇಂದು ಭಾರತೀಯ ಅಂಗಾಂಗ ದಾನ ದಿನಾಚಾರಣೆಯನ್ನ ಆಚರಸಿತು. ಕಾರ್ಯಕ್ರಮ ಉದ್ಘಾಟಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅಂಗಾಂಗ ದಾನಿಗಳ ಕುಟುಂಬಗಳನ್ನ ಸನ್ಮಾನಿಸಿ ಗೌರವಿಸುವುದರ ಜೊತೆಗೆ ರಾಜ್ಯ ಸರ್ಕಾರದ ಪ್ರಶಂಸಾ ಪತ್ರ ವಿತರಿಸಿದರು.‌ ಬಳಿಕ ಮಾತನಾಡಿದ ಆರೋಗ್ಯ ಸಚಿವರು, ದೇಶದಲ್ಲಿಯೇ ಅಂಗಾಂಗ ದಾನದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದರೂ, ದಾನಿಗಳ ಸಂಖ್ಯೆ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂದರು. ಸಾವಿನ ಅಂಚಿನಲ್ಲಿರುವಾಗ ಇನ್ನೊಬ್ಬರ ಜೀವ ಉಳಿಸಲು ಅಂಗಾಂಗ … Continue reading ಆ.15ರಂದು ‘ಅಂಗಾಂಗ ದಾನಿ’ಗಳ ಕುಟುಂಬಗಳನ್ನು ಗೌರವಿಸುವುದು ಕಡ್ಡಾಯ: ಸಚಿವ ದಿ‌ನೇಶ್ ಗುಂಡೂರಾವ್