Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

CBSE 12ನೇ ತರಗತಿಯ ರಾಜ್ಯಶಾಸ್ತ್ರ ಮಂಡಳಿ ಪರೀಕ್ಷೆ 2026 : ಪರಿಹಾರಗಳೊಂದಿಗೆ ಮಾದರಿ ಪತ್ರಿಕೆ.!

07/01/2026 4:05 PM

ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ಈ ಪೈಕಿ ನಾಲ್ಕು ಜಿಲ್ಲೆಗಳದ್ದೇ ಸಿಂಹಪಾಲು

07/01/2026 4:04 PM

BIG NEWS : ಬಳ್ಳಾರಿಯ ನೂತನ ವಲಯ ಐಜಿಪಿ ಆಗಿ ಡಾ.ಪಿಎಸ್ ಹರ್ಷ ಅಧಿಕಾರ ಸ್ವೀಕಾರ

07/01/2026 3:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ದಾಸನ ಪರ ಬ್ಯಾಟ್ ಬೀಸಿದ ನಟ ಪ್ರೇಮ್
KARNATAKA

ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ದಾಸನ ಪರ ಬ್ಯಾಟ್ ಬೀಸಿದ ನಟ ಪ್ರೇಮ್

By kannadanewsnow0506/09/2024 2:39 PM

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಕನ್ನಡ ಚಿತ್ರರಂಗದ ಹಲವಾರು ಕಲಾವಿದರು ಅವರನ್ನು ಭೇಟಿ ಮಾಡಿದ್ದರು. ಇದೀಗ ಮೊದಲ ಬಾರಿಗೆ ನಟ ಪ್ರೇಮ್ ಅವರು ದರ್ಶನ್ ಅವರ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ಎಂದು ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ.

ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಮಾಡಿದ್ದು ಒಳ್ಳೆಯ ಕೆಲಸ ಅಲ್ಲ.ಈ ಪ್ರಕರಣದಿಂದ ದರ್ಶನ್ ಬೇಗ ಆಚೆ ಬರಲಿ ಎಂದಿದ್ದಾರೆ. ಅವರು ಕಾಮನ್ ಮ್ಯಾನ್ ಅಲ್ಲ. ಇಂಡಸ್ಟ್ರಿಗೆ ದರ್ಶನ್ (Darshan) ಅವರ ಕಾಂಟ್ರಿಬ್ಯೂಷನ್ ತುಂಬಾ ಇದೆ. ಅವರ ಮೇಲೆ ನಿರ್ಮಾಪಕರು ಕೋಟಿಗಟ್ಟಲೇ ಬಂಡವಾಳ ಹೂಡಿದ್ದಾರೆ. ಕನ್ನಡ ಇಂಡಸ್ಟ್ರಿಯಲ್ಲಿ ಇರುವ ಕೆಲವೇ ಸೂಪರ್ ಸ್ಟಾರ್‌ಗಳಲ್ಲಿ ದರ್ಶನ್ ಕೂಡ ಒಬ್ಬರು ಸೂಪರ್ ಸ್ಟಾರ್. ಹಾಗಾಗಿ ಚಿತ್ರರಂಗಕ್ಕೆ ಕೊಡುಗೆ ಬೇಕಿದೆ ಎಂದರು.

ನಮಗೂ ಆ ಫೋಟೋಗಳ ಬಗ್ಗೆ ಗೊತ್ತಿಲ್ಲ. ಸದ್ಯ ಈ ಕೇಸ್ ಕಾನೂನಿನ ಚೌಕಟ್ಟಿನಲ್ಲಿದೆ. ಇದರ ಬಗ್ಗೆ ನಾವೇನು ಮಾತನಾಡೋಕೆ ಆಗಲ್ಲ. ರೇಣುಕಾಸ್ವಾಮಿ ಕುಟುಂಬದ ಬಗ್ಗೆ ನಮಗೂ ನೋವಿದೆ. ಆದರೆ ರೇಣುಕಾಸ್ವಾಮಿ ಮಾಡಿದ್ದು ಒಳ್ಳೆಯ ಕೆಲಸ ಅಲ್ಲ. ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ ಎಂದಿದ್ದಾರೆ. ರೇಣುಕಾಸ್ವಾಮಿ ಮಾಡಿರುವ ಅಶ್ಲೀಲ ಮೆಸೇಜ್‌ಗಳು ಸರಿ ಇದೆಯಾ ಎಂದು ಪ್ರೇಮ್ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ದರ್ಶನ್ ಪರ ಪ್ರೇಮ್ ಬ್ಯಾಟಿಂಗ್ ಮಾಡಿದ್ದಾರೆ.

ಚಿತ್ರಮಂದಿರದಲ್ಲಿ ಜನ ತುಂಬೋ ಅಂತದ್ದು ಆಗಿರಬಹುದು. ಯಾವುದೇ ವಿಚಾರ ಆಗಿದ್ರು ಯಾವಾಗಲೂ ಅವರು ಉನ್ನತ ಸ್ಥಾನದಲ್ಲಿ ಇರುತ್ತಿದ್ದರು. ಸಿನಿಮಾಗೆ ದರ್ಶನ್ ಬೇಕು. ಈ ಕೇಸ್ ಏನಾಗಿದೆ ಅಂತ ಗೊತ್ತಿಲ್ಲ. ಅದು ಏನೇ ಆಗಿರಲಿ ಅವರು ನಿರಪರಾಧಿಯಾಗಿ ಆಚೆ ಬರಲಿ. ಅವರಿಗೆ ಬೇಲ್ ಬೇಗ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ಈ ಪೈಕಿ ನಾಲ್ಕು ಜಿಲ್ಲೆಗಳದ್ದೇ ಸಿಂಹಪಾಲು

07/01/2026 4:04 PM2 Mins Read

BIG NEWS : ಬಳ್ಳಾರಿಯ ನೂತನ ವಲಯ ಐಜಿಪಿ ಆಗಿ ಡಾ.ಪಿಎಸ್ ಹರ್ಷ ಅಧಿಕಾರ ಸ್ವೀಕಾರ

07/01/2026 3:47 PM1 Min Read

BREAKING : ಬೆಳಗಾವಿಯಲ್ಲಿ ಘೋರ ದುರಂತ : ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು, 6 ಜನರಿಗೆ ಗಾಯ

07/01/2026 3:39 PM1 Min Read
Recent News

CBSE 12ನೇ ತರಗತಿಯ ರಾಜ್ಯಶಾಸ್ತ್ರ ಮಂಡಳಿ ಪರೀಕ್ಷೆ 2026 : ಪರಿಹಾರಗಳೊಂದಿಗೆ ಮಾದರಿ ಪತ್ರಿಕೆ.!

07/01/2026 4:05 PM

ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ಈ ಪೈಕಿ ನಾಲ್ಕು ಜಿಲ್ಲೆಗಳದ್ದೇ ಸಿಂಹಪಾಲು

07/01/2026 4:04 PM

BIG NEWS : ಬಳ್ಳಾರಿಯ ನೂತನ ವಲಯ ಐಜಿಪಿ ಆಗಿ ಡಾ.ಪಿಎಸ್ ಹರ್ಷ ಅಧಿಕಾರ ಸ್ವೀಕಾರ

07/01/2026 3:47 PM

BREAKING : ಬೆಳಗಾವಿಯಲ್ಲಿ ಘೋರ ದುರಂತ : ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು, 6 ಜನರಿಗೆ ಗಾಯ

07/01/2026 3:39 PM
State News
KARNATAKA

ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ಈ ಪೈಕಿ ನಾಲ್ಕು ಜಿಲ್ಲೆಗಳದ್ದೇ ಸಿಂಹಪಾಲು

By kannadanewsnow0907/01/2026 4:04 PM KARNATAKA 2 Mins Read

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ…

BIG NEWS : ಬಳ್ಳಾರಿಯ ನೂತನ ವಲಯ ಐಜಿಪಿ ಆಗಿ ಡಾ.ಪಿಎಸ್ ಹರ್ಷ ಅಧಿಕಾರ ಸ್ವೀಕಾರ

07/01/2026 3:47 PM

BREAKING : ಬೆಳಗಾವಿಯಲ್ಲಿ ಘೋರ ದುರಂತ : ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು, 6 ಜನರಿಗೆ ಗಾಯ

07/01/2026 3:39 PM

ಚಿನ್ನದ ಪದಕ ಪಡೆದ ‘KSRTC ಸಿಬ್ಬಂದಿ’ ಮಕ್ಕಳು: ನಗದು ಬಹುಮಾನ ನೀಡಿ ಸನ್ಮಾನಿಸಿ ಪ್ರೋತ್ಸಾಹಿಸಿದ ಸಚಿವ ರಾಮಲಿಂಗಾರೆಡ್ಡಿ

07/01/2026 3:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.