Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟ್ರಂಪ್‌ರಿಂದ 500% ಸುಂಕದ ಬಾಂಬ್! ರಷ್ಯಾ ತೈಲ ಖರೀದಿ ಬಗ್ಗೆ ಭಾರತಕ್ಕೆ ಅಮೇರಿಕಾ ನೀಡಿದ ಖಡಕ್ ಸಂದೇಶ

21/01/2026 10:33 AM

SHOCKING : ದೇಶದಲ್ಲಿ `ಪೈಶಾಚಿಕ ಕೃತ್ಯ’ : 4 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅಣ್ಣನ ಸ್ನೇಹಿತನಿಂದಲೇ ಅತ್ಯಾಚಾರ.!

21/01/2026 10:22 AM

ಗ್ರೀನ್‌ಲ್ಯಾಂಡ್ ಕಿರಿಕ್, ಭಾರತೀಯ ಮಾರುಕಟ್ಟೆಗೆ ಹೊಡೆತ: ಕೆಂಪು ಬಣ್ಣಕ್ಕೆ ತಿರುಗಿದ ಸೆನ್ಸೆಕ್ಸ್, ನಿಫ್ಟಿ

21/01/2026 10:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ದಾಸನ ಪರ ಬ್ಯಾಟ್ ಬೀಸಿದ ನಟ ಪ್ರೇಮ್
KARNATAKA

ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ದಾಸನ ಪರ ಬ್ಯಾಟ್ ಬೀಸಿದ ನಟ ಪ್ರೇಮ್

By kannadanewsnow0506/09/2024 2:39 PM

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಕನ್ನಡ ಚಿತ್ರರಂಗದ ಹಲವಾರು ಕಲಾವಿದರು ಅವರನ್ನು ಭೇಟಿ ಮಾಡಿದ್ದರು. ಇದೀಗ ಮೊದಲ ಬಾರಿಗೆ ನಟ ಪ್ರೇಮ್ ಅವರು ದರ್ಶನ್ ಅವರ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ಎಂದು ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ.

ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಮಾಡಿದ್ದು ಒಳ್ಳೆಯ ಕೆಲಸ ಅಲ್ಲ.ಈ ಪ್ರಕರಣದಿಂದ ದರ್ಶನ್ ಬೇಗ ಆಚೆ ಬರಲಿ ಎಂದಿದ್ದಾರೆ. ಅವರು ಕಾಮನ್ ಮ್ಯಾನ್ ಅಲ್ಲ. ಇಂಡಸ್ಟ್ರಿಗೆ ದರ್ಶನ್ (Darshan) ಅವರ ಕಾಂಟ್ರಿಬ್ಯೂಷನ್ ತುಂಬಾ ಇದೆ. ಅವರ ಮೇಲೆ ನಿರ್ಮಾಪಕರು ಕೋಟಿಗಟ್ಟಲೇ ಬಂಡವಾಳ ಹೂಡಿದ್ದಾರೆ. ಕನ್ನಡ ಇಂಡಸ್ಟ್ರಿಯಲ್ಲಿ ಇರುವ ಕೆಲವೇ ಸೂಪರ್ ಸ್ಟಾರ್‌ಗಳಲ್ಲಿ ದರ್ಶನ್ ಕೂಡ ಒಬ್ಬರು ಸೂಪರ್ ಸ್ಟಾರ್. ಹಾಗಾಗಿ ಚಿತ್ರರಂಗಕ್ಕೆ ಕೊಡುಗೆ ಬೇಕಿದೆ ಎಂದರು.

ನಮಗೂ ಆ ಫೋಟೋಗಳ ಬಗ್ಗೆ ಗೊತ್ತಿಲ್ಲ. ಸದ್ಯ ಈ ಕೇಸ್ ಕಾನೂನಿನ ಚೌಕಟ್ಟಿನಲ್ಲಿದೆ. ಇದರ ಬಗ್ಗೆ ನಾವೇನು ಮಾತನಾಡೋಕೆ ಆಗಲ್ಲ. ರೇಣುಕಾಸ್ವಾಮಿ ಕುಟುಂಬದ ಬಗ್ಗೆ ನಮಗೂ ನೋವಿದೆ. ಆದರೆ ರೇಣುಕಾಸ್ವಾಮಿ ಮಾಡಿದ್ದು ಒಳ್ಳೆಯ ಕೆಲಸ ಅಲ್ಲ. ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ ಎಂದಿದ್ದಾರೆ. ರೇಣುಕಾಸ್ವಾಮಿ ಮಾಡಿರುವ ಅಶ್ಲೀಲ ಮೆಸೇಜ್‌ಗಳು ಸರಿ ಇದೆಯಾ ಎಂದು ಪ್ರೇಮ್ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ದರ್ಶನ್ ಪರ ಪ್ರೇಮ್ ಬ್ಯಾಟಿಂಗ್ ಮಾಡಿದ್ದಾರೆ.

ಚಿತ್ರಮಂದಿರದಲ್ಲಿ ಜನ ತುಂಬೋ ಅಂತದ್ದು ಆಗಿರಬಹುದು. ಯಾವುದೇ ವಿಚಾರ ಆಗಿದ್ರು ಯಾವಾಗಲೂ ಅವರು ಉನ್ನತ ಸ್ಥಾನದಲ್ಲಿ ಇರುತ್ತಿದ್ದರು. ಸಿನಿಮಾಗೆ ದರ್ಶನ್ ಬೇಕು. ಈ ಕೇಸ್ ಏನಾಗಿದೆ ಅಂತ ಗೊತ್ತಿಲ್ಲ. ಅದು ಏನೇ ಆಗಿರಲಿ ಅವರು ನಿರಪರಾಧಿಯಾಗಿ ಆಚೆ ಬರಲಿ. ಅವರಿಗೆ ಬೇಲ್ ಬೇಗ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : ಮೊಬೈಲ್ ನಲ್ಲಿ `ಅಶ್ಲೀಲ’ ವಿಡಿಯೋ ನೋಡುವವರು ತಪ್ಪದೇ ಇದನ್ನೊಮ್ಮೆ ಓದಿ.!

21/01/2026 9:50 AM1 Min Read

BREAKING : ಬೆಂಗಳೂರಿನಲ್ಲಿ ಮಹಿಳೆಯರ ಒಳಉಡುಪು ಕದಿಯುತ್ತಿದ್ದ ಕಾಮುಕ ಅರೆಸ್ಟ್.!

21/01/2026 9:32 AM1 Min Read

ಜನಸಾಮಾನ್ಯರಿಗೆ ಗುಡ್ ನ್ಯೂಸ್ : ಇಲ್ಲಿ ಕಡಿಮೆ ಬೆಲೆಗೆ ಸಿಗುತ್ತಿವೆ ಔಷಧಿಗಳು, ಜಸ್ಟ್ ಈ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.!

21/01/2026 9:26 AM2 Mins Read
Recent News

ಟ್ರಂಪ್‌ರಿಂದ 500% ಸುಂಕದ ಬಾಂಬ್! ರಷ್ಯಾ ತೈಲ ಖರೀದಿ ಬಗ್ಗೆ ಭಾರತಕ್ಕೆ ಅಮೇರಿಕಾ ನೀಡಿದ ಖಡಕ್ ಸಂದೇಶ

21/01/2026 10:33 AM

SHOCKING : ದೇಶದಲ್ಲಿ `ಪೈಶಾಚಿಕ ಕೃತ್ಯ’ : 4 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅಣ್ಣನ ಸ್ನೇಹಿತನಿಂದಲೇ ಅತ್ಯಾಚಾರ.!

21/01/2026 10:22 AM

ಗ್ರೀನ್‌ಲ್ಯಾಂಡ್ ಕಿರಿಕ್, ಭಾರತೀಯ ಮಾರುಕಟ್ಟೆಗೆ ಹೊಡೆತ: ಕೆಂಪು ಬಣ್ಣಕ್ಕೆ ತಿರುಗಿದ ಸೆನ್ಸೆಕ್ಸ್, ನಿಫ್ಟಿ

21/01/2026 10:15 AM

BREAKING : ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ ಕುಸಿತ, ಸಾರ್ವಕಾಲಿಕ ಕನಿಷ್ಠ 91.19 ಕ್ಕೆ ಇಳಿಕೆ |Rupee falls

21/01/2026 10:10 AM
State News
KARNATAKA

ALERT : ಮೊಬೈಲ್ ನಲ್ಲಿ `ಅಶ್ಲೀಲ’ ವಿಡಿಯೋ ನೋಡುವವರು ತಪ್ಪದೇ ಇದನ್ನೊಮ್ಮೆ ಓದಿ.!

By kannadanewsnow5721/01/2026 9:50 AM KARNATAKA 1 Min Read

ಇಂಟರ್ನೆಟ್‌ನಲ್ಲಿ ಎಲ್ಲಾ ರೀತಿಯ ವಿಷಯಗಳು ಲಭ್ಯವಿದೆ. ನಮ್ಮ ದೇಶದಲ್ಲಿ ವಯಸ್ಕ ವಿಷಯವನ್ನು ನಿಷೇಧಿಸಲಾಗಿದ್ದರೂ, ಜನರು ಇನ್ನೂ ರಹಸ್ಯವಾಗಿ ಅಂತಹ ವಿಷಯವನ್ನು…

BREAKING : ಬೆಂಗಳೂರಿನಲ್ಲಿ ಮಹಿಳೆಯರ ಒಳಉಡುಪು ಕದಿಯುತ್ತಿದ್ದ ಕಾಮುಕ ಅರೆಸ್ಟ್.!

21/01/2026 9:32 AM

ಜನಸಾಮಾನ್ಯರಿಗೆ ಗುಡ್ ನ್ಯೂಸ್ : ಇಲ್ಲಿ ಕಡಿಮೆ ಬೆಲೆಗೆ ಸಿಗುತ್ತಿವೆ ಔಷಧಿಗಳು, ಜಸ್ಟ್ ಈ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.!

21/01/2026 9:26 AM

ALERT : ರಾಜ್ಯದ `ಪಡಿತರ ಚೀಟಿದಾರರೇ ಎಚ್ಚರ’ : ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!

21/01/2026 9:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.