ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ದಾಸನ ಪರ ಬ್ಯಾಟ್ ಬೀಸಿದ ನಟ ಪ್ರೇಮ್

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಕನ್ನಡ ಚಿತ್ರರಂಗದ ಹಲವಾರು ಕಲಾವಿದರು ಅವರನ್ನು ಭೇಟಿ ಮಾಡಿದ್ದರು. ಇದೀಗ ಮೊದಲ ಬಾರಿಗೆ ನಟ ಪ್ರೇಮ್ ಅವರು ದರ್ಶನ್ ಅವರ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ಎಂದು ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ … Continue reading ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ದಾಸನ ಪರ ಬ್ಯಾಟ್ ಬೀಸಿದ ನಟ ಪ್ರೇಮ್