Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ: ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಹೀಗಿವೆ

15/05/2025 9:29 AM

‘ಸಿಂಧೂ ಜಲ ಒಪ್ಪಂದ’ ಅಮಾನತು ಮರುಪರಿಶೀಲಿಸುವಂತೆ ಭಾರತಕ್ಕೆ ಪಾಕ್ ಆಗ್ರಹ | Indus Water Treaty suspension

15/05/2025 9:02 AM

ವಾರಕ್ಕೆ 52 ಗಂಟೆಗಳಷ್ಟು ಹೆಚ್ಚು ಕೆಲಸ ಮಾಡುವುದು ಮೆದುಳಿನ ರೂಪ ಸ್ಪಷ್ಟತೆ ಬದಲಾಯಿಸಬಹುದು: ಅಧ್ಯಯನ

15/05/2025 8:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಹಳ್ಳಿಕಾರ್ ಒಡೆಯ’ ಎಂದು ಕರೆಸಿಕೊಳ್ತಿರೋದು ಸರಿಯಲ್ಲ : ವರ್ತೂರು ವಿರುದ್ಧ ಕಾನೂನು ಹೋರಾಟಕ್ಕಿಳಿದ ‘ಹಳ್ಳಿಕಾರ್ ಸಂರಕ್ಷಕರು’
KARNATAKA

‘ಹಳ್ಳಿಕಾರ್ ಒಡೆಯ’ ಎಂದು ಕರೆಸಿಕೊಳ್ತಿರೋದು ಸರಿಯಲ್ಲ : ವರ್ತೂರು ವಿರುದ್ಧ ಕಾನೂನು ಹೋರಾಟಕ್ಕಿಳಿದ ‘ಹಳ್ಳಿಕಾರ್ ಸಂರಕ್ಷಕರು’

By kannadanewsnow0524/02/2024 11:34 AM

ಮಂಡ್ಯ : ಕಳೆದ ವರ್ಷ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗರು ಪ್ರಕರಣದಲ್ಲಿ ಕೆಲವು ದಿನಗಳ ಕಾಲ ಜೈಲುವಾಸ ಅನುಭವಿಸಿದ್ದರು. ಆದರೆ ಇದೀಗ ಸಂತೋಷ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹಳ್ಳಿಕಾರ್ ಎಂಬ ಬಿರುದು ಸಂಬಂಧ ಮತ್ತೆ ವಿವಾದ ತಾರಕಕ್ಕೇರಿದೆ. ವರ್ತೂರು ಸಂತೋಷ್ ವಿರುದ್ದ ಹಳ್ಳಿಕಾರ್ ಸಂರಕ್ಷಕರು ಸಿಡಿದೆದ್ದಿದ್ದಾರೆ. ಸಂತೋಷ್ ವಿರುದ್ದ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

BREAKING: ಬಿಲ್ಕಿಸ್ ಬಾನೋ ಪ್ರಕರಣ:ಸೋದರಳಿಯನ ಮದುವೆಗೆ ಹಾಜರಾಗಲು ಆರೋಪಿಗೆ 10 ದಿನ ‘ಪೆರೋಲ್’

ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು, ಬಿಂಬಿಸಿಕೊಳ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ. ತಲಾತಲಾಂತರದಿಂದ ಹಳ್ಳಿಕಾರ್ ಸಂರಕ್ಷಣೆ ಮಾಡ್ತಿರುವ ರೈತರ ಭಾವನೆಗೂ ಧಕ್ಕೆ, ಅವಮಾನ ಆಗಿದೆ. ಗೂಗಲ್ ನಲ್ಲಿಯೂ ಛೇರ್ ಮೇನ್ ಆಫ್ ಆಲ್ ಇಂಡಿಯಾ ಹಳ್ಳಿಕಾರ್ ಕನ್ಸರ್ವೇಶನ್ ಎಂದು ರಾಂಗ್ ಮೆಸೇಜ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ 4 ರಾಶಿಯವರಿಗೂ ಕೂಡ ಲಾಟರಿ ಹೊಡೆಯುತ್ತದೆ ಅಷ್ಟಲಕ್ಷ್ಮೀ ದೇವಿಯ ಪುತ್ರರಾಗುತ್ತಾರೆ..

ಇದರಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ಹೋಗುತ್ತೆ. ವರ್ತೂರ್ ಸಂತೋಷನಿಂದಲೇ ಹಳ್ಳಿಕಾರ್ ತಳಿ ಹುಟ್ಟಿತು ಎಂದು ಬಿಂಬಿತವಾಗಬಹುದು. ಆದ್ದರಿಂದ ಕಾನೂನಾತ್ಮಕವಾಗಿ ಹೋರಾಟ ಮಾಡ್ತೇನೆ. ಎಲ್ಲಾ ದಾಖಲಾತಿಗಳನ್ನ ಸಂಗ್ರಹಿಸುತ್ತಿದ್ದು ಶೀಘ್ರ ಕಾನೂನು ಸಮರ ಸಾರುತ್ತೇವೆ. ಗೂಗಲ್ ವಿರುದ್ದ ಕಾನೂನು ಹೋರಾಟ ಮಾಡ್ತೇವೆ ಎಂದು ಹಳ್ಳಿಕಾರ್ ಸಂರಕ್ಷಕ ರವಿ ಪಟೇಲ್ ಎಚ್ಚರಿಕೆ ನೀಡಿದ್ದಾರೆ.

BREAKING:ಮುಂಬೈ-ಮಾರಿಷಸ್ ವಿಮಾನದಲ್ಲಿ ಅಸಮರ್ಪಕ ಎಸಿ:ಉಸಿರಾಟದ ಸಮಸ್ಯೆಯಿಂದ ಬಳಲಿದ ಪ್ರಯಾಣಿಕರು

'ಹಳ್ಳಿಕಾರ್ ಒಡೆಯ' ಎಂದು ಕರೆಸಿಕೊಳ್ತಿರೋದು ಸರಿಯಲ್ಲ : ವರ್ತೂರು ವಿರುದ್ಧ ಕಾನೂನು ಹೋರಾಟಕ್ಕಿಳಿದ 'ಹಳ್ಳಿಕಾರ್ ಸಂರಕ್ಷಕರು' It is not right to call him 'Hallikar Wodeyar': 'Hallikar Protectors' who fought legal battle against Varthur
Share. Facebook Twitter LinkedIn WhatsApp Email

Related Posts

ಗಮನಿಸಿ: ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಹೀಗಿವೆ

15/05/2025 9:29 AM1 Min Read

ಬೆಂಗಳೂರಲ್ಲಿ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ

15/05/2025 8:26 AM1 Min Read

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

15/05/2025 8:16 AM2 Mins Read
Recent News

ಗಮನಿಸಿ: ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಹೀಗಿವೆ

15/05/2025 9:29 AM

‘ಸಿಂಧೂ ಜಲ ಒಪ್ಪಂದ’ ಅಮಾನತು ಮರುಪರಿಶೀಲಿಸುವಂತೆ ಭಾರತಕ್ಕೆ ಪಾಕ್ ಆಗ್ರಹ | Indus Water Treaty suspension

15/05/2025 9:02 AM

ವಾರಕ್ಕೆ 52 ಗಂಟೆಗಳಷ್ಟು ಹೆಚ್ಚು ಕೆಲಸ ಮಾಡುವುದು ಮೆದುಳಿನ ರೂಪ ಸ್ಪಷ್ಟತೆ ಬದಲಾಯಿಸಬಹುದು: ಅಧ್ಯಯನ

15/05/2025 8:49 AM

ಪಹಲ್ಗಾಮ್ ಬಗ್ಗೆ ಹೇಳಿಕೆ: ಜಮ್ಮು ಮತ್ತು ಕಾಶ್ಮೀರ ಸೈನಿಕನ ವಿರುದ್ಧ FIR

15/05/2025 8:41 AM
State News
KARNATAKA

ಗಮನಿಸಿ: ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಹೀಗಿವೆ

By kannadanewsnow0715/05/2025 9:29 AM KARNATAKA 1 Min Read

ಬೆಂಗಳೂರು: ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ,…

ಬೆಂಗಳೂರಲ್ಲಿ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ

15/05/2025 8:26 AM

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

15/05/2025 8:16 AM

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

15/05/2025 8:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.