ಬೆಂಗಳೂರು: ನಟ ದರ್ಶನ್ ಫ್ಯಾನ್ಸ್ ದಾದಾಗಿರಿ ವಾರ್ ಜೋರಾಗಿದೆ. ಇದೀಗ ಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ ಎಂಬುದಾಗಿ ನಟಿ ರಮ್ಯಾ ಪರವಾಗಿ ನಟ ವಿನಯ್ ರಾಜ್ ಕುಮಾರ್ ಬ್ಯಾಟ್ ಬೀಸಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವಂತ ನಟ ವಿನಯ್ ರಾಜ್ ಕುಮಾರ್ ಅವರು ಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ. ಹೆಣ್ಣುಮಕ್ಕಳನ್ನು ಕೀಳಾಗಿ ಕಾಣೋ ಪ್ರಪಂಚ, ಬೆಳವಣಿಗೆಗೂ ಮುನ್ನ ನಾಶವಾಗಬೇಕು ಎಂಬುದಾಗಿ ತಿಳಿಸಿದ್ದಾರೆ.
BREAKING: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರು ಫಿನೀಶ್ | Operation Mahadev
‘ಸ್ವಿಸ್ ಬ್ಯಾಂಕ್’ನಲ್ಲಿ ಭಾರತೀಯರ ರೂ.37,600 ಕೋಟಿ ಹಣ: ಕೇಂದ್ರ ಸರ್ಕಾರ ಹೇಳಿದ್ದೇನು ಗೊತ್ತಾ?