ಮೋದಿಯವರ ಆಡಳಿತದ ಕಾಲದಲ್ಲಿ ನಾವೆಲ್ಲ ಇರುವುದು ನಮ್ಮ ಸೌಭಾಗ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜೀವನ ಪೂರ್ವ ಪಶ್ಚಿಮದ ತತ್ವಜ್ಞಾನದ ಸಂಗಮವಾಗಿದೆ. ಮೋದಿಯವರ ಆಡಳಿತದ ಕಾಲದಲ್ಲಿ ನಾವೆಲ್ಲ ಇರುವುದು ನಮ್ಮ ಸೌಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ರಾಜ್ಯ ಬಿಜೆಪಿಯ ಆರ್ಥಿಕ ಪ್ರಕೋಷ್ಠ ಏರ್ಪಡಿಸಿದ್ದ ಕೇಂದ್ರದ ಮಾನವ ಸಂಪನ್ಮೂಲ ಸಾಮರ್ಥ್ಯ ನಿರ್ಮಾಣ ಆಯೋಗದ ಸದಸ್ಯ ಆರ್. ಬಾಲಸುಬ್ರಮಣ್ಯಂ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಕುರಿತು ಬರೆದಿರುವ ಪವರ್ ವಿಥಿನ್ ಪುಸ್ತಕ ಪರಿಚಯ ಮತ್ತು ಸಂವಾದ … Continue reading ಮೋದಿಯವರ ಆಡಳಿತದ ಕಾಲದಲ್ಲಿ ನಾವೆಲ್ಲ ಇರುವುದು ನಮ್ಮ ಸೌಭಾಗ್ಯ: ಬಸವರಾಜ ಬೊಮ್ಮಾಯಿ