Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ನಿಂತಲ್ಲೇ ಕುಸಿದು ಬಿದ್ದು `ಹೃದಯಾಘಾತ’ದಿಂದ `ASI’ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

09/10/2025 12:26 PM

BIG NEWS : ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ ಅಂತ ನನ್ನ ಅಭಿಲಾಷೆ : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ

09/10/2025 12:21 PM

BREAKING: ಡಿ-ಕಂಪನಿ ಬೆದರಿಕೆ: ಕ್ರಿಕೆಟಿಗ ರಿಂಕು ಸಿಂಗ್‌ಗೆ $5 ಕೋಟಿ ಸುಲಿಗೆ ಬೇಡಿಕೆ!

09/10/2025 12:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ ಸಿದ್ಧರಾಮಯ್ಯ
KARNATAKA

ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ ಸಿದ್ಧರಾಮಯ್ಯ

By kannadanewsnow0930/08/2025 3:00 PM

ಬೆಂಗಳೂರು: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.

ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು

ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಸಾಮಾನ್ಯ ಜನರಿಗೆ ನ್ಯಾಯ ಸಿಗುವಂತಾಗಬೇಕು

ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಢ್ಯರ ಕೈಯ್ಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ ಎಂದರು.

ಇಂದಿನ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು ಎಂದರು.

ಉದ್ಯೋಗ ವಾರ್ತೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿಂದ 475 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | IOCL Recruitment 2025

‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ

Share. Facebook Twitter LinkedIn WhatsApp Email

Related Posts

BIG NEWS : ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ ಅಂತ ನನ್ನ ಅಭಿಲಾಷೆ : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ

09/10/2025 12:21 PM1 Min Read

ಉದ್ಯೋಗವಾರ್ತೆ : `PUC-ಡಿಗ್ರಿ’ ಪಾಸಾದವರಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ `8050’ ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment 2025

09/10/2025 12:08 PM2 Mins Read

OC & CC ಇಲ್ಲದ ಕಟ್ಟಡಗಳಿಗೆ ವಿದ್ಯುತ್-ನೀರು ಸಂಪರ್ಕ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್

09/10/2025 12:01 PM1 Min Read
Recent News

SHOCKING : ನಿಂತಲ್ಲೇ ಕುಸಿದು ಬಿದ್ದು `ಹೃದಯಾಘಾತ’ದಿಂದ `ASI’ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

09/10/2025 12:26 PM

BIG NEWS : ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ ಅಂತ ನನ್ನ ಅಭಿಲಾಷೆ : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ

09/10/2025 12:21 PM

BREAKING: ಡಿ-ಕಂಪನಿ ಬೆದರಿಕೆ: ಕ್ರಿಕೆಟಿಗ ರಿಂಕು ಸಿಂಗ್‌ಗೆ $5 ಕೋಟಿ ಸುಲಿಗೆ ಬೇಡಿಕೆ!

09/10/2025 12:18 PM

BREAKING : ಸಿಜೆ ಮೇಲೆ ಶೂ ಎಸೆದಿದ್ದ ವಕೀಲ `ರಾಕೇಶ್ ಕಿಶೋರ್’ ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷ್ ನಿಂದ ಉಚ್ಚಾಟನೆ | Rakesh Kishore

09/10/2025 12:16 PM
State News
KARNATAKA

BIG NEWS : ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ ಅಂತ ನನ್ನ ಅಭಿಲಾಷೆ : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ

By kannadanewsnow0509/10/2025 12:21 PM KARNATAKA 1 Min Read

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ CM ಬದಲಾವಣೆ ಕುರಿತು ಯಾವುದೇ ಸಚಿವರು ಶಾಸಕರು ಮಾತನಾಡಬಾರದು ಇನು ಖಡಕ್ ಎಚ್ಚರಿಕೆ ನೀಡಿದ್ದರು…

ಉದ್ಯೋಗವಾರ್ತೆ : `PUC-ಡಿಗ್ರಿ’ ಪಾಸಾದವರಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ `8050’ ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment 2025

09/10/2025 12:08 PM

OC & CC ಇಲ್ಲದ ಕಟ್ಟಡಗಳಿಗೆ ವಿದ್ಯುತ್-ನೀರು ಸಂಪರ್ಕ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್

09/10/2025 12:01 PM

ರಾಜ್ಯದ ‘ರೈತ’ರಿಗೆ ಮಹತ್ವದ ಮಾಹಿತಿ : ‘ಜಮೀನಿನ ಪೋಡಿ ನಕ್ಷೆ’ ಪಡೆಯಲು ಜಸ್ಟ್ ಹೀಗೆ ಮಾಡಿ!

09/10/2025 12:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.