ಸಾಮಾನ್ಯ ರೈತನಿಗೆ ಇರುವಷ್ಟೂ ಕನಿಷ್ಠ ಜ್ಞಾನ ‘ಆರ್.ಅಶೋಕ್’ಗೆ ಇಲ್ಲದಿರುವುದು ಈ ನಾಡಿನ ದೌರ್ಭಾಗ್ಯ: ಕೃಷ್ಣ ಬೈರೇಗೌಡ

ಬೆಂಗಳೂರು: ವಿಪಕ್ಷ ನಾಯಕರಾದ ಆರ್ ಅಶೋಕ್ ಅವರ ಇತ್ತೀಚಿನ ಪತ್ರಿಕಾ ಹೇಳಿಕೆ ಓದಿ ನಿಜಕ್ಕೂ ಆಘಾತವಾಯಿತು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹಾಗೂ ಈ ಹಿಂದೆ ಕಂದಾಯ ಇಲಾಖೆಯ ಸಚಿವರಾಗಿಯೂ ಇದ್ದವರಿಗೆ ಜಿಎಸ್ಟಿ ಕಮಿಟಿ ಹಾಗೂ ಹಣಕಾಸು ಆಯೋಗದ ನಡುವಿನ ವ್ಯತ್ಯಾಸವೂ ತಿಳಿಯದಿರುವುದು ಅಚ್ಚರಿಯ ವಿಚಾರ. ಸಿಎಂ ಸಿದ್ದರಾಮಯ್ಯನವರನ್ನು ಟೀಕಿಸುವ ಬರದಲ್ಲಿ ನನ್ನ ವಿರುದ್ಧವೂ ಕೀಳುಮಟ್ಟದ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕುದಾದ ನಡೆ ಅಲ್ಲ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ವಾಗ್ಧಾಳಿ ನಡೆಸಿದ್ದಾರೆ. ಇಂದು ಪತ್ರಿಕಾ ಹೇಳಿಕೆಯಲ್ಲಿ “ಜಿಎಸ್ಟಿ ಸಭೆಗೆ ಹೋಗುವ … Continue reading ಸಾಮಾನ್ಯ ರೈತನಿಗೆ ಇರುವಷ್ಟೂ ಕನಿಷ್ಠ ಜ್ಞಾನ ‘ಆರ್.ಅಶೋಕ್’ಗೆ ಇಲ್ಲದಿರುವುದು ಈ ನಾಡಿನ ದೌರ್ಭಾಗ್ಯ: ಕೃಷ್ಣ ಬೈರೇಗೌಡ