Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 150ಕ್ಕೂ ಹೆಚ್ಚು ರೋಗಗಳಿಗೆ ಇದೊಂದೇ ಔಷಧಿ ; ಈ ‘ಸಸ್ಯ’ದ ಪ್ರಯೋಜನ ತಿಳಿದ್ರೆ ನೀವು ಶಾಕ್ ಆಗ್ತೀರಾ!
INDIA

150ಕ್ಕೂ ಹೆಚ್ಚು ರೋಗಗಳಿಗೆ ಇದೊಂದೇ ಔಷಧಿ ; ಈ ‘ಸಸ್ಯ’ದ ಪ್ರಯೋಜನ ತಿಳಿದ್ರೆ ನೀವು ಶಾಕ್ ಆಗ್ತೀರಾ!

By KannadaNewsNow31/07/2024 3:12 PM

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಕಾಡು ಬಸಳೆ ಎಲೆ ದಪ್ಪವಾಗಿದ್ದು, ರುಚಿ ಹುಳಿಯಾಗಿರುತ್ತೆ. ಈ ಸಸ್ಯವು ಆಂಟಿಬ್ಯಾಕ್ಟೀರಿಯಲ್, ಆಂಟಿವೈರಲ್, ಆಂಟಿಮೈಕ್ರೊಬಿಯಲ್, ಆಂಟಿಫಂಗಲ್, ಆಂಟಿಹಿಸ್ಟಮೈನ್ ಮತ್ತು ಅನಾಫಿಲ್ಯಾಕ್ಟಿಕ್ ಗುಣಲಕ್ಷಣಗಳನ್ನ ಹೊಂದಿದೆ.

ಕಾಡು ಬಸಳೆ ಎಲೆಯನ್ನ ತಿಂದು, ರಸ ಮಾಡಿ ತೆಗೆದುಕೊಳ್ಳುವುದರಿಂದ, ಎಲೆಯನ್ನು ರುಬ್ಬಿ ಕಟ್ಟು ಹಾಕುವುದರಿಂದ ಅನೇಕ ಉಪಯೋಗಗಳಿವೆ. ಕಾಡು ಬಸಳೆ ಎಲೆಗಳನ್ನ ತಿಂದರೆ 150ಕ್ಕೂ ಹೆಚ್ಚು ಕಾಯಿಲೆಗಳು ಗುಣವಾಗುತ್ತವೆ ಎಂದು ವೈದ್ಯಕೀಯ ತಜ್ಞರು ಬಹಿರಂಗಪಡಿಸಿದ್ದಾರೆ. ಜೀರ್ಣಾಂಗದಲ್ಲಿ ಹುಣ್ಣುಗಳು ಕಡಿಮೆಯಾಗುತ್ತವೆ. ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆಗಳನ್ನ ತಡೆಯುತ್ತದೆ.

ಕಾಡು ಬಸಳೆ ಎಲೆಗಳು ಕಿಡ್ನಿ ಸಮಸ್ಯೆಗಳನ್ನು ತಡೆಯುತ್ತದೆ. ಮೂತ್ರಕೋಶದಲ್ಲಿನ ಕಲ್ಲುಗಳು ಕರಗುತ್ತವೆ. ಡಯಾಲಿಸಿಸ್ ರೋಗಿಗಳಿಗೆ ಒಳ್ಳೆಯದು. ಮೂತ್ರಪಿಂಡದ ಕಾರ್ಯವನ್ನ ಸುಧಾರಿಸುತ್ತದೆ. ಕಾಡು ಬಸಳೆ ಸಸ್ಯವು ಬ್ಯಾಕ್ಟೀರಿಯಾ ವಿರೋಧಿ, ಆಂಟಿವೈರಲ್, ಆಂಟಿವೈರಲ್, ಆಂಟಿಫಂಗಲ್ ಮತ್ತು ಅನಾಫಿಲ್ಯಾಕ್ಟಿಕ್ ಗುಣಗಳಿಂದ ಸಮೃದ್ಧವಾಗಿದೆ.

ಕಾಮಾಲೆ ಪೀಡಿತರು ಬೆಳಿಗ್ಗೆ ಮತ್ತು ಸಂಜೆ ಈ ಎಲೆಗಳ ರಸವನ್ನ 30 ಮಿಲಿ ಸೇವಿಸಿದರೆ ಗುಣವಾಗುತ್ತದೆ. ಕಾಡು ಬಸಳೆ ಎಲೆಗಳನ್ನ ತಿನ್ನುವುದರಿಂದ ಅಧಿಕ ರಕ್ತದೊತ್ತಡವನ್ನ ಕಡಿಮೆ ಮಾಡಬಹುದು. ಮೂತ್ರದಲ್ಲಿ ರಕ್ತ ಮತ್ತು ಕೀವು ಮುಂತಾದ ಸಮಸ್ಯೆಗಳನ್ನು ತಡೆಯುತ್ತದೆ. ಕಾಡು ಬಸಳೆಯಲ್ಲಿ ಶೀತ, ಕೆಮ್ಮು ಮತ್ತು ಭೇದಿಗಳನ್ನ ಗುಣಪಡಿಸುವ ಗುಣವಿದೆ.

ಕಾಡು ಬಸಳೆ ಎಲೆಗಳ ಪೇಸ್ಟ್ ಹಣೆಯ ಮೇಲೆ ಹಚ್ಚುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಕೂದಲು ಉದುರುವುದನ್ನ ಕಡಿಮೆ ಮಾಡುತ್ತದೆ. ಬಿಳಿ ಕೂದಲು ತಡೆಯುತ್ತದೆ. ಇದರ ಎಲೆಗಳನ್ನ ಬಿಸಿ ಮಾಡಿ ಗಾಯಗಳ ಮೇಲೆ ಇಡುವುದರಿಂದ ಗಾಯಗಳು ಬೇಗ ವಾಸಿಯಾಗುತ್ತದೆ. ಈ ಎಲೆಗಳನ್ನ ಪುಡಿಮಾಡಿ ತಲೆಯ ಮೇಲೆ ಇಟ್ಟುಕೊಂಡರೆ ತಲೆನೋವು ಕಡಿಮೆಯಾಗುತ್ತದೆ. ಈ ಎಲೆಗಳ ರಸದ ಎರಡು ಹನಿಗಳನ್ನ ಕಿವಿಗೆ ಹಾಕಿದರೆ ಕಿವಿನೋವು ಕಡಿಮೆಯಾಗುತ್ತದೆ.

 

 

ಕನ್ನಡಿಗರೇ…ಸಂಕಷ್ಟದಲ್ಲಿರುವ ಕೇರಳದ ಜನರಿಗೆ ಸಹಾಯ ಮಾಡಬೇಕಾ? ಜಸ್ಟ್ ಹೀಗೆ ಮಾಡಿ..!

BREAKING : ಪ್ಯಾರಿಸ್ ಒಲಿಂಪಿಕ್ : ಸಿಂಧು ಬಳಿಕ 16ನೇ ಸುತ್ತಿಗೆ ‘ಲಕ್ಷ್ಯ ಸೇನ್’ ಲಗ್ಗೆ |Paris Olympic 2024

BIG UPDATE : ವಯನಾಡು ಭೂಕುಸಿತ ಪ್ರಕರಣ :’200’ರ ಗಡಿ ಸಮೀಪಸಿದ ಮೃತರ ಸಂಖ್ಯೆ!

150ಕ್ಕೂ ಹೆಚ್ಚು ರೋಗಗಳಿಗೆ ಇದೊಂದೇ ಔಷಧಿ ; ಈ 'ಸಸ್ಯ'ದ ಪ್ರಯೋಜನ ತಿಳಿದ್ರೆ ನೀವು ಶಾಕ್ ಆಗ್ತೀರಾ! It is the only medicine for more than 150 diseases; Will you be shocked to know the benefits of this 'plant'!
Share. Facebook Twitter LinkedIn WhatsApp Email

Related Posts

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM1 Min Read

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM2 Mins Read

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM1 Min Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.