BREAKING NEWS: ನನ್ನ ಹನಿಟ್ರ್ಯಾಪ್ ಆಗಿರೋದು ನಿಜ, ಆದರೇ ನಾನು ಒಳಗಾಗಿಲ್ಲ: ಸಚಿವ ಕೆ.ಎನ್ ರಾಜಣ್ಣ ಸ್ಪಷ್ಟನೆ

ಬೆಂಗಳೂರು: ನನ್ನ ಹನಿಟ್ರ್ಯಾಪ್ ಗೆ ಪ್ರಯತ್ನಿಸಲಾಗಿತ್ತು. ಹನಿಟ್ರ್ಯಾಪ್ ಆಗಿರೋದು ನಿಜ. ಆದರೇ ನಾನು ಒಳಗಾಗಿಲ್ಲ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸ್ಪಷ್ಟ ಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಹನಿಟ್ರ್ಯಾಪ್ ಗೆ ಪ್ರಯತ್ನ ನಡೆದಿದೆ. ಆದರೇ ನಾನು ಒಳಗಾಗಿಲ್ಲ. ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಷಯ ಪ್ರಸ್ತಾಪಿಸಿದರು ಎಂದರು. ಈ ರೀತಿಯ ತೇಜೋವಧೆ ಮಾಡುವುದು ಯಾರಿಗೂ ಶೋಭೆ ತರಲ್ಲ. ಇದು ಅಂತ್ಯವಾಗಲು ಉನ್ನತ ಮಟ್ಟದ ತನಿಖೆ ಆಗಬೇಕು. ಹನಿಟ್ರ್ಯಾಪ್ … Continue reading BREAKING NEWS: ನನ್ನ ಹನಿಟ್ರ್ಯಾಪ್ ಆಗಿರೋದು ನಿಜ, ಆದರೇ ನಾನು ಒಳಗಾಗಿಲ್ಲ: ಸಚಿವ ಕೆ.ಎನ್ ರಾಜಣ್ಣ ಸ್ಪಷ್ಟನೆ