ಕಾಫಿನಾಡಿಗೆ ‘ಐಟಿ’ ಅಧಿಕಾರಿಗಳ ಎಂಟ್ರಿ : ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ನಿವಾಸದಲ್ಲಿ ಮುಂದುವರೆದ ಶೋಧ | IT Raid

ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ಮುಂದುವರೆದಿದೆ. ಇಂದು ಕೂಡ ಐಟಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆಯಿಂದ ದಾಳಿ ನಡೆಯುತ್ತಿದ್ದರು ಕೂಡ ಗಾಯತ್ರಿ ಶಾಂತೇಗೌಡ ಬೆಂಗಳೂರಿನಲ್ಲಿ ಇದ್ದು, ಇದುವರೆಗೂ ಮನೆಗೆ ಬಂದಿಲ್ಲ. ದಾಳಿಯನ್ನು ವಿರೋಧಿಸಿ ನಿನ್ನೆ ಗಾಯತ್ರಿ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಅವರ ನಿವಾಸದ ಮುಂದಿನ ರಸ್ತೆಯ ಎರಡೂ ಕಡೆ ಪೊಲೀಸರು ಕಂಪ್ಲೀಟ್ ಬಂದ್ ಮಾಡಿದ್ದಾರೆ. ಸಾರ್ವಜನಿಕರು … Continue reading ಕಾಫಿನಾಡಿಗೆ ‘ಐಟಿ’ ಅಧಿಕಾರಿಗಳ ಎಂಟ್ರಿ : ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ನಿವಾಸದಲ್ಲಿ ಮುಂದುವರೆದ ಶೋಧ | IT Raid