Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ನಾಯಕರನ್ನು ಟೀಕೆ ಮಾಡುವುದಕ್ಕೆ MLC ಸ್ಥಾನ ಪಡೆದ ದೊಡ್ಡ ಗಿರಾಕಿ ಛಲವಾದಿ ನಾರಾಯಣಸ್ವಾಮಿ: ರಮೇಶ್ ಬಾಬು

23/05/2025 6:31 PM

BREAKING : ಸಾಂಗ್ಲಿಯಲ್ಲಿ ಬೆಳಗಾವಿ ಮೂಲದ ‘MBBS’ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

23/05/2025 6:26 PM

ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: ಸಿಎಂ, ಡಿಸಿಎಂ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

23/05/2025 6:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ಈಶ್ವರ್ ಖಂಡ್ರೆ ಸಹೋದರ ಅಧ್ಯಕ್ಷತೆಯ ‘DCC’ ಬ್ಯಾಂಕ್ ಮೇಲೆ ‘IT’ ದಾಳಿ : ದಾಖಲೆ ಪರಿಶೀಲನೆ
KARNATAKA

ಸಚಿವ ಈಶ್ವರ್ ಖಂಡ್ರೆ ಸಹೋದರ ಅಧ್ಯಕ್ಷತೆಯ ‘DCC’ ಬ್ಯಾಂಕ್ ಮೇಲೆ ‘IT’ ದಾಳಿ : ದಾಖಲೆ ಪರಿಶೀಲನೆ

By kannadanewsnow0512/04/2024 2:41 PM

ಬೀದರ್ : ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆಸಚಿವ ಈಶ್ವರ ಖಂಡ್ರೆ ಅವರ ಸಹೋದರರಾಗಿರುವ ಅಮರ್ ಖಂಡ್ರೆ ಅವರು ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್ ಮೇಲೆ ಇಂದು 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಅನ್ಯ ಉದ್ದೇಶಕ್ಕೆ ಕುಡಿಯುವ ನೀರಿನ ಬಳಕೆ : ಈವರೆಗೆ ಎಷ್ಟು ದಂಡ ಸಂಗ್ರಹ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೀದರ್ ಹೈದರಾಬಾದ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ.ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆ ದಾಳಿಯಾಗಿದೆ. ಬೀದರ್ ನಗರದ ಹೈದ್ರಾಬಾದ್ ರಸ್ತೆಯಲ್ಲಿರು ಡಿಸಿಸಿ ಬ್ಯಾಂಕ್ ಮೇಲೆ 15ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಅಕೌಂಟ್ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಲ್ಲಿ ‘ಸೈಬರ್’ ವಂಚಕರಿಗೆ ಬಲಿಯಾದ ‘ಟೆಕ್ಕಿ’ : ಪಾರ್ಸೆಲ್ ಅಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ 2.25ಕೋಟಿ ವಂಚನೆ

ತೆಲಂಗಾಣ, ಯಾದಗಿರಿ ಕಲಬುರಗಿಯಿಂದ ಬಂದಿರುವ ಐಡಿ ಅಧಿಕಾರಿಗಳು ಬ್ಯಾಂಕ್​ನ ಅಕೌಂಟ್ಸ್​ಗಳನ್ನು ಪರಿಶೀನಲೆ ಮಾಡುತ್ತಿದ್ದಾರೆ. ಇನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸಹೋದರ ಅಮರ ಖಂಡ್ರೆ ಬೀದರ್​ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ ಸಿಬ್ಬಂದಿಯ ಮೊಬೈಲ್​ಗಳನ್ನು ಆಫ್​ ಮಾಡಿಸಿ ಕೂಲಂಕುಶವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ನಾಯಕರನ್ನು ಟೀಕೆ ಮಾಡುವುದಕ್ಕೆ MLC ಸ್ಥಾನ ಪಡೆದ ದೊಡ್ಡ ಗಿರಾಕಿ ಛಲವಾದಿ ನಾರಾಯಣಸ್ವಾಮಿ: ರಮೇಶ್ ಬಾಬು

23/05/2025 6:31 PM2 Mins Read

BREAKING : ಸಾಂಗ್ಲಿಯಲ್ಲಿ ಬೆಳಗಾವಿ ಮೂಲದ ‘MBBS’ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

23/05/2025 6:26 PM1 Min Read

ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: ಸಿಎಂ, ಡಿಸಿಎಂ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

23/05/2025 6:15 PM2 Mins Read
Recent News

ಕಾಂಗ್ರೆಸ್ ನಾಯಕರನ್ನು ಟೀಕೆ ಮಾಡುವುದಕ್ಕೆ MLC ಸ್ಥಾನ ಪಡೆದ ದೊಡ್ಡ ಗಿರಾಕಿ ಛಲವಾದಿ ನಾರಾಯಣಸ್ವಾಮಿ: ರಮೇಶ್ ಬಾಬು

23/05/2025 6:31 PM

BREAKING : ಸಾಂಗ್ಲಿಯಲ್ಲಿ ಬೆಳಗಾವಿ ಮೂಲದ ‘MBBS’ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

23/05/2025 6:26 PM

ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: ಸಿಎಂ, ಡಿಸಿಎಂ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

23/05/2025 6:15 PM

ಮೇ.25ರಂದು ಬೆಂಗಳೂರಲ್ಲಿ UPSC ಪ್ರಿಲಿಮಿನರಿ ಪರೀಕ್ಷೆ: ಬೆಳಗ್ಗೆ 6 ಗಂಟೆಗೆ ಮೆಟ್ರೋ ಸಂಚಾರ ಆರಂಭ | Namma Metro

23/05/2025 6:04 PM
State News
KARNATAKA

ಕಾಂಗ್ರೆಸ್ ನಾಯಕರನ್ನು ಟೀಕೆ ಮಾಡುವುದಕ್ಕೆ MLC ಸ್ಥಾನ ಪಡೆದ ದೊಡ್ಡ ಗಿರಾಕಿ ಛಲವಾದಿ ನಾರಾಯಣಸ್ವಾಮಿ: ರಮೇಶ್ ಬಾಬು

By kannadanewsnow0923/05/2025 6:31 PM KARNATAKA 2 Mins Read

ಬೆಂಗಳೂರು: ಕಾಂಗ್ರೆಸ್ ‌ಪಕ್ಷದ ನಾಯಕರನ್ನು ಕೇವಲ ಟೀಕೆ ಮಾಡುವುದಕ್ಕೆ ವಿಧಾನ ಪರಿಷತ್ತಿನ ಸದಸ್ಯ ಸ್ಥಾನವನ್ನು ಪಡೆದ ದೊಡ್ಡ ಗಿರಾಕಿ.‌ ಈ…

BREAKING : ಸಾಂಗ್ಲಿಯಲ್ಲಿ ಬೆಳಗಾವಿ ಮೂಲದ ‘MBBS’ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

23/05/2025 6:26 PM

ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: ಸಿಎಂ, ಡಿಸಿಎಂ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

23/05/2025 6:15 PM

ಮೇ.25ರಂದು ಬೆಂಗಳೂರಲ್ಲಿ UPSC ಪ್ರಿಲಿಮಿನರಿ ಪರೀಕ್ಷೆ: ಬೆಳಗ್ಗೆ 6 ಗಂಟೆಗೆ ಮೆಟ್ರೋ ಸಂಚಾರ ಆರಂಭ | Namma Metro

23/05/2025 6:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.