BIG NEWS: ‘ಡಾ.ರಾಜ್ ಕುಮಾರ್’ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನದ ವೇಳೆಯೂ ಮಳೆ, ‘ಅಪ್ಪು’ ಕಾರ್ಯಕ್ರಮದ ವೇಳೆಯೂ ಮಳೆ

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ( Puneeth Rajkumar ) ಕರ್ನಾಟಕ ರತ್ನ ಪ್ರಶಸ್ತಿಯನ್ನು ಇಂದು ರಾಜ್ಯ ಸರ್ಕಾರ ಪ್ರದಾನ ಮಾಡುತ್ತಿದೆ. ಈ ಕಾರ್ಯಕ್ರಮ ನಾಡಗೀತೆಯೊಂದಿಗೆ ಆರಂಭವಾಗುತ್ತಿದ್ದಂತೇ ವರುಣನ ಸಿಂಚನ ಗೈಯುತ್ತಿದ್ದಾನೆ. ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ವಿಧಾನಸೌಧದ ಮುಂಭಾಗದಲ್ಲಿ 2022ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದಂತ ಸೂಪರ್ ಸ್ಟಾರ್ ರಜನಿಕಾಂತ್ ( Super Star Rajanikanth ), ಜೂನಿಯರ್ ಎನ್ … Continue reading BIG NEWS: ‘ಡಾ.ರಾಜ್ ಕುಮಾರ್’ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನದ ವೇಳೆಯೂ ಮಳೆ, ‘ಅಪ್ಪು’ ಕಾರ್ಯಕ್ರಮದ ವೇಳೆಯೂ ಮಳೆ