ಶಿಗ್ಗಾಂವ್ ಗೆ ಪ್ರಗತಿಪರ ಕೃಷಿಯನ್ನು ಪರಿಚಯಿಸಿದವರು ದಿ.ಹನುಮಂತಗೌಡ್ರು – ಸಿಎಂ ಬೊಮ್ಮಾಯಿ

ಹಾವೇರಿ: ಶಿಗ್ಗಾಂವ್ ತಾಲ್ಲೂಕು ಕೃಷಿಯಿಂದ ಕೂಡಿದ್ದು ಪ್ರಾಮಾಣಿಕವಾಗಿ ಬದುಕುವ ರೈತಾಪಿ ವರ್ಗ ಇಲ್ಲಿದೆ. ದಿ.ಹನುಮಮಂತಗೌಡ್ರು 50 ವರ್ಷದ ಹಿಂದೆಯೇ ಪ್ರಗತಿಪರ ಕೃಷಿಯನ್ನು ಹೇಗೆ ಮಾಡಬೇಕು, ಕೃಷಿಯಲ್ಲಿ ಲಾಭದಾಯಕ ಬೆಳೆಯನ್ನು ಹೇಗೆ ಬೆಳಯಬೇಕೆಂಬುದನ್ನು ತೋರಿಸಿಕೊಟ್ಟಿದ್ದರು ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದರು. ಅವರು ಇಂದು ಶಿಗ್ಗಾಂವ್ ಹೊಸ ಬಸ್ ನಿಲ್ದಾಣದ ಬಳಿ ನೂತನವಾಗಿ ನಿರ್ಮಾಣ ಮಾಡಿರುವ ಹನುಮಂತಗೌಡ್ರು ಪಾಟೀಲ ಕಲ್ಯಾಣ ಭವನ ಹಾಗೂ ಪಾಟೀಲ ಕಂಫರ್ಟ್ಸ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. BREAKING NEWS : ಚಾಮರಾಜನಗರದಲ್ಲಿ ರೈತನ ಮೇಲೆ … Continue reading ಶಿಗ್ಗಾಂವ್ ಗೆ ಪ್ರಗತಿಪರ ಕೃಷಿಯನ್ನು ಪರಿಚಯಿಸಿದವರು ದಿ.ಹನುಮಂತಗೌಡ್ರು – ಸಿಎಂ ಬೊಮ್ಮಾಯಿ