Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಉತ್ತರಾಖಂಡ್ ನ ಉತ್ತರ ಕಾಶಿಯಲ್ಲಿ ಭೀಕರ ಮೇಘಸ್ಪೋಟ

05/08/2025 2:25 PM

ರಾಜ್ಯಾಧ್ಯಂತ 1 ಗಂಟೆಯವರೆಗೆ ಮುಷ್ಕರದ ನಡುವೆ ‘8,071 ಸಾರಿಗೆ ಬಸ್’ ಸಂಚಾರ: KSRTC ಮಾಹಿತಿ

05/08/2025 2:21 PM

BREAKING: ಸಾರಿಗೆ ನೌಕರರ ಮುಷ್ಕರದ ವೇಳೆ KSRTC ಬಸ್ಸುಗಳ ಮೇಲೆ ಕಲ್ಲು ತೂರಾಟ

05/08/2025 2:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಧಿಕಾರ ಕಳೆದುಕೊಂಡ ಈಶ್ವರಪ್ಪ ತೆಪ್ಪಗೆ ಬಾಯಿಮುಚ್ಚಿಕೊಂಡು ಇದ್ದರೆ ಸರಿಹೋಗುತ್ತೆ : ನಾಲಿಗೆ ಹರಿಬಿಟ್ಟ ಶಾಸಕ ಪ್ರದೀಪ್ ಈಶ್ವರ್
KARNATAKA

ಅಧಿಕಾರ ಕಳೆದುಕೊಂಡ ಈಶ್ವರಪ್ಪ ತೆಪ್ಪಗೆ ಬಾಯಿಮುಚ್ಚಿಕೊಂಡು ಇದ್ದರೆ ಸರಿಹೋಗುತ್ತೆ : ನಾಲಿಗೆ ಹರಿಬಿಟ್ಟ ಶಾಸಕ ಪ್ರದೀಪ್ ಈಶ್ವರ್

By kannadanewsnow0512/02/2024 1:50 PM

ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿ ಮತ್ತೆ ತಿಹಾರ್ ಜೈಲಿಗೆ ಹೋಗುತ್ತಾರೆ.ಅವರಿಗೂ ಕೂಡ ಸೆಟ್ಲ್ಮೆಂಟ್ ಆಗುತ್ತದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಶಾಸಕ ಪ್ರದೀಪ್ ಈಶ್ವರ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು ಅಧಿಕಾರ ಕಳೆದುಕೊಂಡ ಕೆ ಎಸ್ ಈಶ್ವರಪ್ಪ ಚಪ್ಪಗೆ ಬಾಯಿ ಮುಚ್ಚಿಕೊಂಡು ಮನೆಯಲ್ಲಿ ಇದ್ದರೆ ಸರಿ ಹೋಗುತ್ತೆ ಎಂದು ನಾಲಿಗೆಯನ್ನು ಹರಿಬಿಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಕಳೆದ ಹತ್ತು ವರ್ಷಗಳಲ್ಲಿ 5233 ಐಟಿ ಹಾಗೂ ಇಡಿ ಅಧಿಕಾರಿಗಳ ದಾಳಿ ನಡೆದಿದೆ. ಅದರಲ್ಲಿ ಇಡಿ ಅಧಿಕಾರಿಗಳು ಪ್ರೂವ್ ಮಾಡಿದ್ದು ಕೇವಲ 22. ಅಲ್ಲದೆ ಇದರಲ್ಲಿ 3000ಕ್ಕೂ ಹೆಚ್ಚು ಜನರನ್ನು ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹಿರಿಯ ರಾಜಕಾರಣಿ. ಅಧಿಕಾರ ಕಳೆದುಕೊಂಡ ಅವರು ಸ್ವಲ್ಪ ತೆಪ್ಪಗೆ ಬಾಯಿ ಮುಚ್ಚಿಕೊಂಡು ಮನೆಯಲ್ಲಿ ಇದ್ದರೆ ಸರಿ ಹೋಗುತ್ತದೆ ಎಂದು ಗೌರವಾನ್ವಿತ ಈಶ್ವರಪ್ಪ ಗೆ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಶಿವಕುಮಾರ್ ಅವರನ್ನು ಮುಟ್ಟುವ ತಾಕತ್ತು ಯಾರಿಗೂ ಇಲ್ಲ, ಅವರು ಕೇವಲ ಕನಕಪುರದ ಬಂಡೆಯಲ್ಲ ಕರ್ನಾಟಕದ ಬಂಡೆ ಕೇವಲ ಈಶ್ವರಪ್ಪ ಹಾಸ್ಟೆಲ್ ಇಡೀ ಬಿಜೆಪಿ ನಾಯಕರು ಒಂದೇ ಕಡೆ ನಿಂತುಕೊಳ್ಳಲಿ ನಮ್ಮಬಂಡೆನ ಎದುರಿಸಲಿ ನೋಡೋಣ ಎಂದು ಈಶ್ವರ್ ಸವಾಲು ಹಾಕಿದರು.

ಶಿವಕುಮಾರ್ ಮತ್ತು ಸಿದ್ದರಾಮಯ್ಯ ತಾಕತ್ತು ಬಿಜೆಪಿಯವರಿಗೆ ಗೊತ್ತಿಲ್ಲ, ನಿನ್ನೆ ಗೃಹ ಸಚಿವ ಅಮಿತ್ ಶಾ ಅವರು ಮಾತಾಡುವಾಗ, ಸಿಎಂ ಮತ್ತು ಡಿಸಿಎಂ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು ಅಂತ ಯಾಕೆ ಹೇಳಿದರು? ಯಾಕೆ ಅವರಿಗೆ ಅಲ್ಲಿ ಸೋಲೋ ಭಯಾನ? ಯಾಕೆ ಅಮಿತ್ ಶಾ ಹಾಗೆ ಹೇಳಿದ್ದು ಅನ್ನೋದನ್ನು ರಾಜ್ಯ ಬಿಜೆಪಿ ನಾಯಕರು ತಿಳಿದುಕೊಳ್ಳಲಿ ಎಂದು ಈಶ್ವರ್ ಹೇಳಿದರು.

Share. Facebook Twitter LinkedIn WhatsApp Email

Related Posts

ರಾಜ್ಯಾಧ್ಯಂತ 1 ಗಂಟೆಯವರೆಗೆ ಮುಷ್ಕರದ ನಡುವೆ ‘8,071 ಸಾರಿಗೆ ಬಸ್’ ಸಂಚಾರ: KSRTC ಮಾಹಿತಿ

05/08/2025 2:21 PM1 Min Read

BREAKING: ಸಾರಿಗೆ ನೌಕರರ ಮುಷ್ಕರದ ವೇಳೆ KSRTC ಬಸ್ಸುಗಳ ಮೇಲೆ ಕಲ್ಲು ತೂರಾಟ

05/08/2025 2:11 PM1 Min Read

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : 8-9 ತಿಂಗಳ ಪುರುಷನ ಸಂಪೂರ್ಣ ಅಸ್ತಿಪಂಜರ ಪತ್ತೆ!

05/08/2025 1:11 PM1 Min Read
Recent News

BREAKING: ಉತ್ತರಾಖಂಡ್ ನ ಉತ್ತರ ಕಾಶಿಯಲ್ಲಿ ಭೀಕರ ಮೇಘಸ್ಪೋಟ

05/08/2025 2:25 PM

ರಾಜ್ಯಾಧ್ಯಂತ 1 ಗಂಟೆಯವರೆಗೆ ಮುಷ್ಕರದ ನಡುವೆ ‘8,071 ಸಾರಿಗೆ ಬಸ್’ ಸಂಚಾರ: KSRTC ಮಾಹಿತಿ

05/08/2025 2:21 PM

BREAKING: ಸಾರಿಗೆ ನೌಕರರ ಮುಷ್ಕರದ ವೇಳೆ KSRTC ಬಸ್ಸುಗಳ ಮೇಲೆ ಕಲ್ಲು ತೂರಾಟ

05/08/2025 2:11 PM

ವರಮಹಾಲಕ್ಷ್ಮಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌: DA ಹೆಚ್ಚಳ..!

05/08/2025 2:04 PM
State News
KARNATAKA

ರಾಜ್ಯಾಧ್ಯಂತ 1 ಗಂಟೆಯವರೆಗೆ ಮುಷ್ಕರದ ನಡುವೆ ‘8,071 ಸಾರಿಗೆ ಬಸ್’ ಸಂಚಾರ: KSRTC ಮಾಹಿತಿ

By kannadanewsnow0905/08/2025 2:21 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಹೈಕೋರ್ಟ್ ಮುಷ್ಕರ ಸ್ಥಗಿತಗೊಳಿಸುವಂತೆ ನೀಡಿದಂತ ಆದೇಶದ ನಡುವೆಯೂ ಸಾರಿಗೆ ನೌಕರರು ಮುಂದುವರೆಸಿದ್ದಾರೆ. ಈ ಹಿನ್ನಲೆಯಲ್ಲಿ ಸಾರಿಗೆ ಸಂಚಾರ…

BREAKING: ಸಾರಿಗೆ ನೌಕರರ ಮುಷ್ಕರದ ವೇಳೆ KSRTC ಬಸ್ಸುಗಳ ಮೇಲೆ ಕಲ್ಲು ತೂರಾಟ

05/08/2025 2:11 PM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : 8-9 ತಿಂಗಳ ಪುರುಷನ ಸಂಪೂರ್ಣ ಅಸ್ತಿಪಂಜರ ಪತ್ತೆ!

05/08/2025 1:11 PM

BREAKING : ‘KSPCB’ ಅಧ್ಯಕ್ಷರ ನೇಮಕ ವಿಚಾರ : ಪಿಎಂ ನರೇಂದ್ರಸ್ವಾಮಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

05/08/2025 12:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.