BIGG NEWS: ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ಒಳ್ಳೆಯದು; ಚರ್ಚೆ ಶುರುವಾಯ್ತು ಸಂತೋಷ್‌ ಲಾಡ್‌ ಹೇಳಿಕೆ

ಹುಬ್ಬಳ್ಳಿ: 2023ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಟಿಕೆಟ್‌ ಗಾಗಿ ಪೈಪೋಟಿ ನಡೆಸಿದ್ದಾರೆ. BIGG NEWS: ಐತಿಹಾಸಿಕ ಸಿಂಗಾಪುರ ಕೆರೆ ಮರುನಾಮಕರಣಕ್ಕೆ ಭಾರೀ ವಿರೋಧ   ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೆ ಸೂಕ್ತ ಎಂದು ಮಾಜಿ ಸಚಿವ ಸಂತೋಷ್‌ ಲಾಡ್‌ ಹೇಳಿಕೆ ನೀಡಿದ್ದಾರೆ. ಇದು ಭಾರಿ ಚರ್ಚೆಗೆ ಕಾರಣವಾಗಿದೆ.ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ರಾಜ್ಯ ಪ್ರವಾಸ ಮಾಡಲಿ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಿ ಈ ಬಾರಿ ಚುನಾವಣೆ ಅವರು ಸ್ಪರ್ಧಿಸದಿದ್ದರೆ … Continue reading BIGG NEWS: ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ಒಳ್ಳೆಯದು; ಚರ್ಚೆ ಶುರುವಾಯ್ತು ಸಂತೋಷ್‌ ಲಾಡ್‌ ಹೇಳಿಕೆ