BIGG NEWS: ದೇಶಕ್ಕೆ ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆ: ಬಿ.ಸಿ ಪಾಟೀಲ್‌

ಗದಗ:ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆ. ಕಲ್ಪನೆ ಕಲ್ಪನೆಯೇ ಹೊರತು ಸಹಕಾರ ಆಗೋದಕ್ಕೆ ಸಾಧ್ಯವಿಲ್ಲ ಸಚಿವ ಬಿ.ಸಿ ಪಾಟೀಲ್‌ ಎಂದರು. BIGG NEWS: ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಜೋಕರ್‌; ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ   ನಗರದಲ್ಲಿ ಮಾತನಾಡಿದ ಅವರು, ಭಾರತಕ್ಕೆ ಮುಸ್ಲಿಂ ಪ್ರಧಾನಿ ಆಗ್ಬೇಕು ಎಂಬ ಟ್ವಿಟ್ಟರ್ ಅಭಿಯಾನ, ಕೆಲ ನಾಯಕರ ಹೇಳಿಕೆಗೆ ಕಿಡಿಕಾರಿದರು.ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆಯಾಗಿದೆ. ಅಲ್ಲದೇ ಇದು ಭಾರತ ದೇಶವಾಗಿದ್ದು, ಇಲ್ಲಿ ಮುಸ್ಲಿಂ ಪ್ರಧಾನಿ ಆಗಲ್ಲ, … Continue reading BIGG NEWS: ದೇಶಕ್ಕೆ ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆ: ಬಿ.ಸಿ ಪಾಟೀಲ್‌