BIGG NEWS: ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ- ಬಿ.ವೈ ವಿಜಯೇಂದ್ರ ವಾಗ್ದಾಳಿ

ಗದಗ: ಮಾಂಸ ತಿಂದು ದೇವಸ್ಥಾನಕ್ಕೆ ನೀಡುವ ವಿಚಾರವಾಗಿ ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ವಾಗ್ದಾಳಿ ನಡೆಸಿದ್ದಾರೆ. BIGG NEWS: ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: ʼರಾಕೀಜಯ ಜೀವನದಲ್ಲಿ ಇದೆಲ್ಲಾ ಸಹಜ; ಮೊಟ್ಟೆ ಎಸೆದಿರುವುದು ಸರಿಯಲ್ಲʼ-ಎಚ್. ವಿಶ್ವನಾಥ್   ಲಕ್ಷ್ಮೇಶ್ವರದ ಮುಕ್ತಿಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ ತಪ್ಪೆನು ಎಂಬ ಈ ಭಂಡತನ ಯಾರೂ ಸಹ ಒಪ್ಪುವುದಿಲ್ಲ. ನಮ್ಮ ನಾಡಿಗೆ … Continue reading BIGG NEWS: ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ- ಬಿ.ವೈ ವಿಜಯೇಂದ್ರ ವಾಗ್ದಾಳಿ