ಮದುವೆ ಮಾಡಲು ಹೋಗಿ ಅಪ್ಪನೇ ಮದುವೆ ಆದಂತಾಗಿದೆ : ಮಂಡ್ಯದಲ್ಲಿ HDK ಸ್ಪರ್ಧೆಗೆ ಸಚಿವ ಚೆಲುವರಾಯ ಸ್ವಾಮಿ ವ್ಯಂಗ್ಯ

ಮಂಡ್ಯ : ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ವೀಕರಿಸುವ ವಿಚಾರವಾಗಿ ಮಂಡ್ಯದಿಂದ ಸಿಎಸ್‌ ಪುಟ್ಟರಾಜು ಅಭ್ಯರ್ಥಿ ಅಂತಾ ಹೇಳಿ ಇದೀಗ ತಾವೇ ಅಭ್ಯರ್ಥಿಯಾಗಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದುವೆ ಆದಂತೆ ಆಗಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಸ್ಪರ್ಧೆ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದರು. BREAKING : ಉಚಿತ ಕೊಡುಗೆಗಳ ಕುರಿತು ‘ಹೆಚ್.ಡಿ ದೇವೇಗೌಡ’ ದೂರು ; ತಕ್ಷಣ ಕ್ರಮಕ್ಕೆ ‘ಚುನಾವಣಾ ಆಯೋಗ’ ಸೂಚನೆ ಇಂದು ಮಂಡ್ಯದಲ್ಲಿ ನಡೆದ ಕಾಂಗ್ರೆಸ್ … Continue reading ಮದುವೆ ಮಾಡಲು ಹೋಗಿ ಅಪ್ಪನೇ ಮದುವೆ ಆದಂತಾಗಿದೆ : ಮಂಡ್ಯದಲ್ಲಿ HDK ಸ್ಪರ್ಧೆಗೆ ಸಚಿವ ಚೆಲುವರಾಯ ಸ್ವಾಮಿ ವ್ಯಂಗ್ಯ