‘ಅಪಪ್ರಚಾರ’ ಮಾಡುವವರಿಗೆ ಬಿಸಿ ಮುಟ್ಟಿಸಿದ ಜಗ್ಗೇಶ್ : ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ಕೋರ್ಟ್​ನಿಂದ ‘ತಡೆಯಾಜ್ಞೆ’

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಆಗಾಗ ಸುಳ್ಳು ಸುದ್ದಿ ಹಾಗೂ ಅವಹೇಳನಕಾರಿ ಪ್ರಚಾರ ಮಾಡುತ್ತಿರುವವರಿಗೆ ಇದೀಗ ನಟ ಜಗ್ಗೇಶ್ ಅಂತವರಿಗೆ ಬಿಸಿ ಮುಟ್ಟಿಸಿದ್ದು, ಇಂಥವರ ವಿರುದ್ಧ ಜಗ್ಗೇಶ್ ಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧ ಅವಹೇಳನಾಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಪಾಕಿಸ್ತಾನವನ್ನ ಪಕ್ಕದ ರಾಷ್ಟ್ರ ಎನ್ನುವ ಬದಲು ‘ಮಿತ್ರ ರಾಷ್ಟ್ರ’ ಎಂದು ಹೇಳಲಿ : ಕಾಂಗ್ರೆಸ್ ವಿರುದ್ಧ ಅರಗ ಜ್ಞಾನೇಂದ್ರ ವಾಗ್ದಾಳಿ ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ … Continue reading ‘ಅಪಪ್ರಚಾರ’ ಮಾಡುವವರಿಗೆ ಬಿಸಿ ಮುಟ್ಟಿಸಿದ ಜಗ್ಗೇಶ್ : ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ಕೋರ್ಟ್​ನಿಂದ ‘ತಡೆಯಾಜ್ಞೆ’