BREAKING: ಜೈಲಲ್ಲಿರುವ ‘ನಟ ದರ್ಶನ್’ಗೆ ‘ಸರ್ಜಿಕಲ್ ಚೇರ್’ ನೀಡಲು ಅನುಮತಿ | Actor Darshan

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪೋಟೋ ವೈರಲ್ ಆಗುತ್ತಿದ್ದಂತೇ, ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅವರು ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರಿಗೆ ಸರ್ಜಿಕಲ್ ಚೇರ್ ಅವಶ್ಯಕತೆ ಇದೆ ಎಂಬುದಾಗಿ ಪತ್ನಿ ವೈದ್ಯಕೀಯ ವರದಿ ಸಲ್ಲಿಸಿದ ಕಾರಣ, ಅವರಿಗೆ ಸರ್ಜಿಕಲ್ ಚೇರ್ ನೀಡಲು ಸಮ್ಮತಿ ನೀಡಲಾಗಿದೆ. ಬಳ್ಳಾರಿ ಜೈಲಿನಲ್ಲಿರುವಂತ ನಟ ದರ್ಶನ್ ಅವರಿಗೆ ಬೆನ್ನು ಮೂಳೆ(ಎಲ್-5) ಸಮಸ್ಯೆಯಿಂದ ಬಳಲುತ್ತಿರುವುದಾಗಿ ಪತ್ನಿ ವಿಜಯಲಕ್ಷ್ಮಿ ಅವರು ಜೈಲು ಅಧಿಕಾರಿಗಳಿಗೆ ವೈದ್ಯಕೀಯ ಪ್ರಮಾಣಪತ್ರವನ್ನು … Continue reading BREAKING: ಜೈಲಲ್ಲಿರುವ ‘ನಟ ದರ್ಶನ್’ಗೆ ‘ಸರ್ಜಿಕಲ್ ಚೇರ್’ ನೀಡಲು ಅನುಮತಿ | Actor Darshan