BIGG NEWS: ಮತ್ತೆ ಭುಗಿಲೆದ್ದ ಜಾಮಿಯಾ ಮಸೀದಿ ವಿವಾದ; ಜಾಮಿಯಾದಲ್ಲಿನ ಅಕ್ರಮ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು

ಮಂಡ್ಯ: ಸಾಕಷ್ಟು ವಿವಾದಕ್ಕೀಡು ಮಾಡಿದ್ದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಮತ್ತೆ ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ. BIGG NEWS: ನಾಳೆ ವಿಧಾನಪರಿಷತ್‌ ಸಭಾಪತಿ ಚುನಾವಣೆ; ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ   ಜಿಲ್ಲೆಯ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಯಲ್ಲಿ ನಡೆಯುತ್ತಿರುವ ಮದರಸ ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು ನೀಡಿದೆ. ಜಿಲ್ಲಾಡಳಿತಕ್ಕೆ ಹಿಂದೂ ಜಾಗರಣ ವೇದಿಕೆ ಬಿಗಿ ಪಟ್ಟು ಹಿಡಿದಿದೆ.ಪ್ರಾಚ್ಯವಸ್ತು ಮತ್ತು ಭಾರತೀಯ ಪರಿವೀಕ್ಷಣಾ ಇಲಾಖೆಗೆ ಮನವಿ ಮಾಡಿದ್ದು, ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಚಂದನ್, … Continue reading BIGG NEWS: ಮತ್ತೆ ಭುಗಿಲೆದ್ದ ಜಾಮಿಯಾ ಮಸೀದಿ ವಿವಾದ; ಜಾಮಿಯಾದಲ್ಲಿನ ಅಕ್ರಮ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು