ಜಮ್ಮು ಮತ್ತು ಕಾಶ್ಮೀರ: ಹವಾಮಾನ ವೈಪರೀತ್ಯ, ಭೂಕುಸಿತದಿಂದ ʻಭಾರತ್ ಜೋಡೋ ಯಾತ್ರೆʼ ಸ್ಥಗಿತ | Bharat Jodo Yatra

ರಾಂಬನ್ (ಜಮ್ಮು ಮತ್ತು ಕಾಶ್ಮೀರ): ಹವಾಮಾನ ವೈಪರೀತ್ಯ ಮತ್ತು ಭೂಕುಸಿತದ ಕಾರಣ ರಾಂಬನ್ ಮತ್ತು ಬನಿಹಾಲ್‌ನಲ್ಲಿ ಭಾರತ್ ಜೋಡೋ ಯಾತ್ರೆಯ ಮಧ್ಯಾಹ್ನದ ಹಂತವನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಇಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʻಹವಾಮಾನ ಪರಿಸ್ಥಿತಿಗಳು ಮತ್ತು ಈ ಪ್ರದೇಶಗಳಲ್ಲಿ ಉಂಟಾದ ಭೂಕುಸಿತದಿಂದ ರಾಂಬನ್ ಮತ್ತು ಬನಿಹಾಲ್ನಲ್ಲಿ ಭಾರತ್ ಜೋಡೋ ಯಾತ್ರೆಯ ಮಧ್ಯಾಹ್ನದ ಹಂತವನ್ನು ರದ್ದುಗೊಳಿಸಲಾಗಿದೆ. ನಾಳೆ ವಿಶ್ರಾಂತಿ ದಿನವಾಗಿದ್ದು, ಜನವರಿ 27 ರ ಬೆಳಿಗ್ಗೆ 8 … Continue reading ಜಮ್ಮು ಮತ್ತು ಕಾಶ್ಮೀರ: ಹವಾಮಾನ ವೈಪರೀತ್ಯ, ಭೂಕುಸಿತದಿಂದ ʻಭಾರತ್ ಜೋಡೋ ಯಾತ್ರೆʼ ಸ್ಥಗಿತ | Bharat Jodo Yatra