Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪತ್ರಿಕಾ ವಿತರಕರ ವಿಮಾ ಯೋಜನೆ ಕೆಲ ಷರತ್ತು ಸಡಿಲಿಸುವಂತೆ KUWJ ಒತ್ತಾಯ, ಮನವಿ

20/05/2025 7:15 PM

BIG NEWS : ‘ಜನೌಷಧಿ’ ಕೇಂದ್ರ ಸ್ಥಾಪನೆ ವಿಚಾರದಲ್ಲಿ ವ್ಯವಹಾರಗಳಿಗೆ ಅಡ್ಡಿ ಎಂಬ ಕಾರಣಕ್ಕೆ ಮಧ್ಯಪ್ರವೇಶಿಸಲ್ಲ : ಹೈಕೋರ್ಟ್

20/05/2025 7:12 PM

ಮಂಡ್ಯದ ಮನ್ ಮುಲ್ ಅಧ್ಯಕ್ಷರಾಗಿ ಯು.ಸಿ ಶಿವಪ್ಪ, ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ

20/05/2025 7:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಜನೌಷಧಿ’ ಕೇಂದ್ರ ಸ್ಥಾಪನೆ ವಿಚಾರದಲ್ಲಿ ವ್ಯವಹಾರಗಳಿಗೆ ಅಡ್ಡಿ ಎಂಬ ಕಾರಣಕ್ಕೆ ಮಧ್ಯಪ್ರವೇಶಿಸಲ್ಲ : ಹೈಕೋರ್ಟ್
KARNATAKA

BIG NEWS : ‘ಜನೌಷಧಿ’ ಕೇಂದ್ರ ಸ್ಥಾಪನೆ ವಿಚಾರದಲ್ಲಿ ವ್ಯವಹಾರಗಳಿಗೆ ಅಡ್ಡಿ ಎಂಬ ಕಾರಣಕ್ಕೆ ಮಧ್ಯಪ್ರವೇಶಿಸಲ್ಲ : ಹೈಕೋರ್ಟ್

By kannadanewsnow0520/05/2025 7:12 PM

ಬೆಂಗಳೂರು : ಜನೌಷಧಿ ಕೇಂದ್ರಗಳ ಸ್ಥಾಪನೆ ವಿಚಾರದಲ್ಲಿ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಯ ವ್ಯವಹಾರಕ್ಕೆ ಅಡ್ಡಿಯಾಗಲಿದೆ ಎಂಬ ಕಾರಣಕ್ಕಾಗಿ ಮಧ್ಯಪ್ರವೇಶಿಸಲಾಗದು ಎಂದು ಹೈಕೋರ್ಟ್​ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶೀಲಾ ಭಟ್ ಎಂಬುವರಿಗೆ ಜನೌಷಧಿ ಕೇಂದ್ರ ತೆರೆಯಲು ಅನುಮತಿಸಿರುವುದನ್ನು ಪ್ರಶ್ನಿಸಿ, ಅದೇ ಜಿಲ್ಲೆಯ ಪುತ್ತೂರು ತಾಲೂಕಿನ ಸವಿನಯ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಅರ್ಜಿದಾರರಾಗಿರುವ ಸವಿನಯ ಎಂಬುವರು ಶೀಲಾ ಭಟ್ ಎಂಬುವರಿಗೆ ಜನೌಷಧ ಕೇಂದ್ರ ತೆರೆಯಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದು, ಆದರೆ, ಸವಿನಯ ಅವರಿಗೆ ಜನೌಷಧಿ ಕೇಂದ್ರ ಸ್ಥಾಪಿಸಲು ತಾತ್ವಿಕ ಒಪ್ಪಿಗೆ ಮಾತ್ರ ನೀಡಲಾಗಿದೆ. ಹೀಗಾಗಿ ತನಗೆ ಮಂಜೂರಾಗಿರುವ ಕೇಂದ್ರಕ್ಕೂ ಶೀಲಾ ಭಟ್​​ಗೆ ಮಂಜೂರಾಗಿರುವ ಕೇಂದ್ರದ ನಡುವಿನ ಅಂತರ ಒಂದು ಕಿಲೋ ಮೀಟರ್ ಒಳಗಿದೆ ಎಂಬುದಾಗಿ ವಾದಿಸುವ ಹಕ್ಕು ಹೊಂದಿಲ್ಲ. ಹೀಗಾಗಿ, ಶೀಲಾ ಭಟ್​ಗೆ ಜನೌಷಧಿ ಕೇಂದ್ರ ತೆರೆಯಲು ಅನುಮತಿಸಿರುವುದರಲ್ಲಿ ಯಾವುದೇ ದೋಷ ಹುಡುಕಲಾಗದು ಎಂದು ಪೀಠ ಹೇಳಿದೆ.

ಅತ್ಯಂತ ಕಡಿಮೆ ಅಂತರದಲ್ಲಿ ಮತ್ತೊಂದು ಜನೌಷಧಿ ಕೇಂದ್ರ ತೆರೆಯಲು ಅನುಮತಿಸಿದರೆ ಉದ್ಯಮಕ್ಕೆ ಹೊಡೆತ ಬೀಳುತ್ತದೆ ಎಂದು ಸವಿನಯ ಬಿಂಬಿಸಿದ್ದಾರೆ. ಆದರೆ, ವಾಸ್ತವಿಕ ಚಿತ್ರಣ ಅದಲ್ಲ. ಆದರೆ, ಹಲವರಿಗಾಗಿ ರೂಪಿಸಿರುವ ಕಲ್ಯಾಣ ಕಾರ್ಯಕ್ರಮದ ಭಾವನೆಯನ್ನು ನ್ಯಾಯಾಲಯ ರಕ್ಷಿಸಬೇಕೆ ವಿನಾಃ ಕೆಲವರ ಭಾವನೆಯಲ್ಲ. ಉದ್ಯಮಕ್ಕೆ ಹೊಡೆತ ಬೀಳುತ್ತದೆ ಎಂಬ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಾಗದು ಎಂದು ಪೀಠ ಹೇಳಿದೆ.

ಅಲ್ಲದೆ, ಈ ಕಾನೂನಾತ್ಮಕವಾಗಿ ಫಲಪ್ರದವಾದ ಯೋಜನೆಯನ್ನು ವಿನಾಕಾರಣ ಅಡ್ಡಿಪಡಿಸುವುದು ಹಿತಾಸಕ್ತಿಗೆ ತೊಂದರೆ ನೀಡಿದಂತಾಗಲಿದೆ ಎಂದು ತಿಳಿಸಿರುವ ಹೈಕೋರ್ಟ್, 500 ಮೀಟರ್ ಅಂತರದಲ್ಲಿ ಎರಡು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ತೆರೆಯಲು ಅನುಮತಿಸಬಾರದು.ಎರಡು ಕೇಂದ್ರಗಳ ನಡುವಿನ ಭೌಗೋಳಿಕ ಪ್ರದೇಶದ ಅಂತರ ಕಡಿಮೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಈ ರೀತಿಯ ಕ್ಷುಲ್ಲಕ ಕಾರಣಗಳ ಆಧಾರದಲ್ಲಿ ಕಾನೂನುತಾತ್ಮಕವಾಗಿ ಫಲಪ್ರದವಾದ ಯೋಜನೆಯನ್ನು ಬಹಿಷ್ಕರಿಸಿರುವುದರಿಂದ ಸಾರ್ವಜನಿಕ ಹಿತಾಸಕ್ತಿಗೆ ಹಾನಿ ಮಾಡಿದಂತಾಗುತ್ತದೆ. ಎಂದು ಪೀಠ ಹೇಳಿತು.

Share. Facebook Twitter LinkedIn WhatsApp Email

Related Posts

ಪತ್ರಿಕಾ ವಿತರಕರ ವಿಮಾ ಯೋಜನೆ ಕೆಲ ಷರತ್ತು ಸಡಿಲಿಸುವಂತೆ KUWJ ಒತ್ತಾಯ, ಮನವಿ

20/05/2025 7:15 PM1 Min Read

ಮಂಡ್ಯದ ಮನ್ ಮುಲ್ ಅಧ್ಯಕ್ಷರಾಗಿ ಯು.ಸಿ ಶಿವಪ್ಪ, ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ

20/05/2025 7:12 PM2 Mins Read

2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

20/05/2025 7:07 PM1 Min Read
Recent News

ಪತ್ರಿಕಾ ವಿತರಕರ ವಿಮಾ ಯೋಜನೆ ಕೆಲ ಷರತ್ತು ಸಡಿಲಿಸುವಂತೆ KUWJ ಒತ್ತಾಯ, ಮನವಿ

20/05/2025 7:15 PM

BIG NEWS : ‘ಜನೌಷಧಿ’ ಕೇಂದ್ರ ಸ್ಥಾಪನೆ ವಿಚಾರದಲ್ಲಿ ವ್ಯವಹಾರಗಳಿಗೆ ಅಡ್ಡಿ ಎಂಬ ಕಾರಣಕ್ಕೆ ಮಧ್ಯಪ್ರವೇಶಿಸಲ್ಲ : ಹೈಕೋರ್ಟ್

20/05/2025 7:12 PM

ಮಂಡ್ಯದ ಮನ್ ಮುಲ್ ಅಧ್ಯಕ್ಷರಾಗಿ ಯು.ಸಿ ಶಿವಪ್ಪ, ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ

20/05/2025 7:12 PM

2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

20/05/2025 7:07 PM
State News
KARNATAKA

ಪತ್ರಿಕಾ ವಿತರಕರ ವಿಮಾ ಯೋಜನೆ ಕೆಲ ಷರತ್ತು ಸಡಿಲಿಸುವಂತೆ KUWJ ಒತ್ತಾಯ, ಮನವಿ

By kannadanewsnow0920/05/2025 7:15 PM KARNATAKA 1 Min Read

ಬೆಂಗಳೂರು: ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ ಕೆಲ ಷರತ್ತುಗಳನ್ನು ಸಡಿಲಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ…

BIG NEWS : ‘ಜನೌಷಧಿ’ ಕೇಂದ್ರ ಸ್ಥಾಪನೆ ವಿಚಾರದಲ್ಲಿ ವ್ಯವಹಾರಗಳಿಗೆ ಅಡ್ಡಿ ಎಂಬ ಕಾರಣಕ್ಕೆ ಮಧ್ಯಪ್ರವೇಶಿಸಲ್ಲ : ಹೈಕೋರ್ಟ್

20/05/2025 7:12 PM

ಮಂಡ್ಯದ ಮನ್ ಮುಲ್ ಅಧ್ಯಕ್ಷರಾಗಿ ಯು.ಸಿ ಶಿವಪ್ಪ, ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ

20/05/2025 7:12 PM

2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

20/05/2025 7:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.