‘ಜನ ಸಂಕಲ್ಪ ಯಾತ್ರೆ’ಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ – ಸಿಎಂ ಬಸವರಾಜ ಬೊಮ್ಮಾಯಿ‌

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಭಾರತಕ್ಕೆ ಜಿ 20 ಅಧ್ಯಕ್ಷ ಸ್ಥಾನ: ಪ್ರಧಾನಿ ಮೋದಿಯನ್ನು ಅಭಿನಂದಿಸಿದ ಫ್ರಾನ್ಸ್, ಜಪಾನ್, ಆಸ್ಟ್ರೇಲಿಯಾ ಅಧ್ಯಕ್ಷರು! ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಚುನಾವಣೆ ವರ್ಷ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, … Continue reading ‘ಜನ ಸಂಕಲ್ಪ ಯಾತ್ರೆ’ಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ – ಸಿಎಂ ಬಸವರಾಜ ಬೊಮ್ಮಾಯಿ‌