ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಬಿಜೆಪಿಯಿಂದ ಭರ್ಜರಿ ಶಕ್ತಿ ಪ್ರದರ್ಶನ |Jana Sankalpa Yatra

ದಾವಣಗೆರೆ : ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯ ಜಗಳೂರು ಹಾಗೂ ಹರಿಹರದಲ್ಲಿ ಇಂದು ಬಿಜೆಪಿ ಸಂಕಲ್ಪ ಯಾತ್ರೆ ಕೈಗೊಂಡಿದೆ. ಇಂದು ಬೆಳಗ್ಗೆ 11:15 ಕ್ಕೆ ಜಗಳೂರಿನಲ್ಲಿ ಜನ ಸಂಕಲ್ಪ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 2:30 ಕ್ಕೆ ಹರಿಹರದಲ್ಲಿ ಸಂಕಲ್ಪ ಯಾತ್ರೆ ನಡೆಯಲಿದೆ. ಯಾತ್ರೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗಿಯಾಗಲಿದ್ದಾರೆ. ಜಗಳೂರಿನ ಬಯಲು ರಂಗ ಮಂದಿರದಲ್ಲಿ ಜನ ಸಂಕಲ್ಪ ಯಾತ್ರೆ ನಡೆಯಲಿದ್ದು, ಕಾರ್ಯಕ್ರಮಕ್ಕೆ 35 ಸಾವಿರ ಜನ … Continue reading ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಬಿಜೆಪಿಯಿಂದ ಭರ್ಜರಿ ಶಕ್ತಿ ಪ್ರದರ್ಶನ |Jana Sankalpa Yatra