‘ಮಗಳ ಹೆರಿಗೆ ಇದೆ ಬಳ್ಳಾರಿಗೆ ಹೋಗಲು ಅವಕಾಶ ಕೊಡಿ’ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ‘ಗಾಲಿ ಜನಾರ್ಧನ ರೆಡ್ಡಿ’ |Janardhana Reddy

ನವದೆಹಲಿ :  ಅಕ್ರಮ ಗಣಿ ಹಗರಣ ಪ್ರಕರಣ ಎದುರಿಸುತ್ತಿರುವ ಗಣಿಧಣಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಗೆ ಹೋಗಲು ಅವಕಾಶ ಕೊಡಿ ಎಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತು ಕೋರ್ಟ್ ಗೆ ಮನವಿ ಮಾಡಿರುವ ‘ಗಾಲಿ ಜನಾರ್ಧನ ರೆಡ್ಡಿ’ಕೆಲವು ದಿನಗಳಲ್ಲೇ ತನ್ನ ಮಗಳಿಗೆ ಹೆರಿಗೆಯಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಕನಿಷ್ಠ ಒಂದು ತಿಂಗಳಾದರೂ ತನಗೆ ಬಳ್ಳಾರಿಗೆ ಹೋಗಲು ಅನುಮತಿ ನೀಡುವಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿದ್ದಾರೆ. ಸಿಬಿಐ ಎರಡು ತಿಂಗಳ … Continue reading ‘ಮಗಳ ಹೆರಿಗೆ ಇದೆ ಬಳ್ಳಾರಿಗೆ ಹೋಗಲು ಅವಕಾಶ ಕೊಡಿ’ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ‘ಗಾಲಿ ಜನಾರ್ಧನ ರೆಡ್ಡಿ’ |Janardhana Reddy