BIGG NEWS : ಮಾಜಿ ಸಚಿವ ‘ಗಾಲಿ ಜನಾರ್ದನ ರೆಡ್ಡಿ’ಗೆ ಬಿಗ್ ರಿಲೀಫ್ : 4 ಕೇಸ್ ಕ್ಲೋಸ್ ಮಾಡಿ ಕೋರ್ಟ್ ಆದೇಶ

ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೀಗ ನಾಲ್ಕು ಪ್ರಕರಣಗಳಿಂದ ರೆಡ್ಡಿಗೆ ಮುಕ್ತಿ ಸಿಕ್ಕಿದೆ. ಹೌದು, ಕಳೆದ ವರ್ಷ ಐಟಿ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣಗಳ ತನಿಖೆ ರದ್ದುಗೊಳಿಸಿ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಕೇಸ್ ಕ್ಲೋಸ್ ಮಾಡಿದ್ದಾರೆ. ಸಿಸಿಹೆಚ್ 47 ನೇ ನ್ಯಾಯಾಧೀಶೆ ಈ ಚಂದ್ರಕಲಾ ಆದೇಶ ಹೊರಡಿಸಿದ್ದಾರೆ. ಗಣಪತಿ ಡೀಲ್ಕಾಮ್ PVT LTD V.S ಕೇಂದ್ರ ಸರ್ಕಾರದ ಕೇಸ್, 2016 ರ ಬೇನಾಮಿ ವ್ಯವಹಾರ … Continue reading BIGG NEWS : ಮಾಜಿ ಸಚಿವ ‘ಗಾಲಿ ಜನಾರ್ದನ ರೆಡ್ಡಿ’ಗೆ ಬಿಗ್ ರಿಲೀಫ್ : 4 ಕೇಸ್ ಕ್ಲೋಸ್ ಮಾಡಿ ಕೋರ್ಟ್ ಆದೇಶ