ಜನಾರ್ಧನ್ ರೆಡ್ಡಿ ‘ED-CBI’ ಗೆ ಭಯ ಬಿದ್ದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ : ಶಾಸಕ ಬಿ. ನಾಗೇಂದ್ರ ಹೇಳಿಕೆ

ಬಳ್ಳಾರಿ : ಶಾಸಕ ಜನಾರ್ದನ ರೆಡ್ಡಿ ಭಯ ಬಿದ್ದು ಕೋಮುವಾದಿ ಪಕ್ಷಕ್ಕೆ ಹೋಗಿದ್ದಾರೆ. ಇಡಿ, ಸಿಬಿಐ ಭಯದಿಂದ ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ದಾರೆ. ಹೊಸ ಪಕ್ಷ ಕಟ್ಟಿದಾಗ ಬಿಜೆಪಿ ವಿರುದ್ಧ ಎಷ್ಟು ಆರೋಪ ಮಾಡಿದ್ದರು ಗೊತ್ತಾ? ರೆಡ್ಡಿ ಸಂಡೂರಿನಲ್ಲಿ ಅರಮನೆ ಮಾಡಿದ್ರು ಕಾಂಗ್ರೆಸ್ ಗೆಲುವು ಫಿಕ್ಸ್ ರೆಡ್ಡಿ ಬಳ್ಳಾರಿಗೆ ಬಂದಿರುವುದು ಪಕ್ಷದ ಮೇಲೆ ಪರಿಣಾಮ ಬೀರಲ್ಲ ಎಂದು ಬಿಜೆಪಿ ವಿರುದ್ಧ ಶಾಸಕನಾಗಿದ್ರೆ ವಾಗ್ದಾಳಿ ನಡೆಸಿದರು. ಬಳ್ಳಾರಿಯಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾನು ಯಾವುದೇ ಹಗರಣ ಮಾಡಿಲ್ಲ. ಇದೆಲ್ಲ ಬಿಜೆಪಿ … Continue reading ಜನಾರ್ಧನ್ ರೆಡ್ಡಿ ‘ED-CBI’ ಗೆ ಭಯ ಬಿದ್ದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ : ಶಾಸಕ ಬಿ. ನಾಗೇಂದ್ರ ಹೇಳಿಕೆ