ಧಾರರವಾಡ: ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ಬಗ್ಗೆ ನಮ್ಮ ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ ಎಂಬುದನ್ನು ಕಾದು ನೋಡಬೇಕಾಗಿದೆ ಎಂಬುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷ ಈ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತದೋ ಗೊತ್ತಿಲ್ಲ. ಈ ಬಗ್ಗೆ ಪಕ್ಷದ ವೇದಿಕೆಯಲ್ಲೇ ನಾವು ಚರ್ಚೆ ಮಾಡುತ್ತೇವೆ ಎಂದರು.

ನಮ್ಮ ಜೊತೆ ಜನಾರ್ಧನ ರೆಡ್ಡಿ ಮಾತನಾಡಿಲ್ಲ. ಇತ್ತೀಚಿಗೆ ಅವರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ. ಹೀಗಾಗಿ ಅವರು ಹೊಸ ಪಕ್ಷ ಘೋಷಣೆಯ ಬಗ್ಗೆ ಮುನ್ಸೂಚನೆ ಇರಲಿಲ್ಲ ಎಂದು ತಿಳಿಸಿದರು.

BREAKING NEWS: ನಾಳೆ ಕರೋನ ಮಾರ್ಗಸೂಚಿ ಪ್ರಕಟ: ಸಿಎಂ ಬಸವರಾಜ ಬೊಮ್ಮಾಯಿ

BIG NEWS: ತುಂಬಿ ತುಳುಕತ್ತಿದೆ ಮೈಸೂರು ಪ್ರವಾಸಿ ತಾಣಗಳು; ಮಾಸ್ಕ್‌ ಧರಿಸುವಂತೆ ಸೂಚಿಸಿದ್ರೂ ಜನರು ಡೋಂಟ್‌ ಕೇರ್‌

BIGG NEWS : ಯುವಕರೊಂದಿಗೆ ಪಂಚೆಯಲ್ಲೆ ʼಕಬ್ಬಡಿ ಆಡಿದ ಶಾಸಕ ಶಿವಲಿಂಗೇಗೌಡʼ | KM Shivalinge Gowda

Share.
Exit mobile version