Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ರಿಲೀಫ್ : ಅಕ್ರಮ ಆಸ್ತಿ ಗಳಿಕೆ ಕೇಸ್ ವಿಚಾರಣೆ ಜುಲೈಗೆ ಮುಂದೂಡಿದ ಸುಪ್ರೀಂ ಕೋರ್ಟ್

14/05/2025 2:47 PM

ಸಿರಿಯಾ ಮೇಲೆ ವಿಧಿಸಿದ್ದ ಎಲ್ಲಾ ನಿರ್ಬಂಧ ತೆರವುಗೊಳಿಸಿದ ಅಮೇರಿಕ

14/05/2025 2:43 PM

BIG NEWS : ಐಶ್ವರ್ಯಗೌಡ ಪ್ರಕರಣದಲ್ಲಿ ‘ED’ ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಶಾಸಕ ವಿನಯ್ ಕುಲಕರ್ಣಿ

14/05/2025 2:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು RR ನಗರದಲ್ಲಿ ಡಿಸಿಎಂ ಡಿಕೆಯಿಂದ ‘ಜನಸ್ಪಂದನ’ ಕಾರ್ಯಕ್ರಮ : ಬಿಜೆಪಿ ಶಾಸಕ ಮುನಿರತ್ನ ಭಾಗಿ
KARNATAKA

ಇಂದು RR ನಗರದಲ್ಲಿ ಡಿಸಿಎಂ ಡಿಕೆಯಿಂದ ‘ಜನಸ್ಪಂದನ’ ಕಾರ್ಯಕ್ರಮ : ಬಿಜೆಪಿ ಶಾಸಕ ಮುನಿರತ್ನ ಭಾಗಿ

By kannadanewsnow0518/02/2024 8:40 AM

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದು, ಬೆಂಗಳೂರಿನ ಆರ್ ಆರ್ ನಗರದ ವಿವಿಜ್ಞಾನಭಾರತಿ ಮೈದಾನದಲ್ಲಿ ಈ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಒಂದು ಜನಸ್ಪಂದನಾ ಕಾರ್ಯಕ್ರಮದಲ್ಲಿ ಆರ್ ಆರ್ ನಗರ ಕ್ಷೇತ್ರದ ಬಿಜೆಪಿಯ ಶಾಸಕರಾದ ಮುನಿರತ್ನ ಅವರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಯಕ್ರಮದಲ್ಲಿ ಆರ್ ಆರ್ ನಗರ ಕ್ಷೇತ್ರದ ಜನರ ಸಮಸ್ಯೆಗಳನ್ನು ಹಾಗೂ ಸಹವಾಲನ್ನು ಡಿಸೆಂಬ್ಕೆ ಶಿವಕುಮಾರ್ ಸ್ವೀಕರಿಸಿ ಸ್ಥಳದಲ್ಲಿ ಪರಿಹಾರ ನೀಡಲಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಇನ್ನೂ ಒಂದೇ ಸೂರಿನಡಿ ವಿವಿಧ ಇಲಾಖೆಗಳು ಭಾಗಿಯಾಗಲಿದ್ದು ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಂಆರ್‌ಸಿಎಲ್, ಬಿಎಂಆರ್​ಡಿಎ, ಸಾರಿಗೆ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಹಲವು ಇಲಾಖಾ ಅಧಿಕಾರಿಗಳು ಭಾಗಿ ಆಗಲಿದ್ದಾರೆ.

17 ನೇ ಲೋಕಸಭೆಯಲ್ಲಿ ರಾಜ್ಯದ ಸಂಸದರ ‘ಕಳಪೆ ವರದಿ ಕಾರ್ಡ್’: ಕಡಿಮೆ ಹಾಜರಾತಿ

ಇಂದು ಸಿಎಂ ಸಿದ್ದರಾಮಯ್ಯರಿಂದ ಮಂಡ್ಯ ಜಿಲ್ಲಾ ಪ್ರವಾಸ : ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿ

ರಾಜ್ಯದಲ್ಲಿ ಇರುವ ಶೇ.14 ರಷ್ಟು ಅಲ್ಪಸಂಖ್ಯಾತರಿಗೆ ಬಜೆಟ್​ನಲ್ಲಿ ಕೊಟ್ಟಿದ್ದು ಶೇಕಡಾ 0.8ರಷ್ಟು ಮಾತ್ರ: ಸಿಎಂ

Share. Facebook Twitter LinkedIn WhatsApp Email

Related Posts

BIG NEWS : ಐಶ್ವರ್ಯಗೌಡ ಪ್ರಕರಣದಲ್ಲಿ ‘ED’ ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಶಾಸಕ ವಿನಯ್ ಕುಲಕರ್ಣಿ

14/05/2025 2:24 PM1 Min Read

BREAKING : ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ : ಓರ್ವ ಆರೋಪಿ ಅರೆಸ್ಟ್!

14/05/2025 2:14 PM1 Min Read

BREAKING : ಇನ್ಮುಂದೆ ಸರ್ಕಾರದಿಂದಲೇ ‘108 ಆಂಬುಲೆನ್ಸ್’ ಸೇವೆ : ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

14/05/2025 2:03 PM1 Min Read
Recent News

BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ರಿಲೀಫ್ : ಅಕ್ರಮ ಆಸ್ತಿ ಗಳಿಕೆ ಕೇಸ್ ವಿಚಾರಣೆ ಜುಲೈಗೆ ಮುಂದೂಡಿದ ಸುಪ್ರೀಂ ಕೋರ್ಟ್

14/05/2025 2:47 PM

ಸಿರಿಯಾ ಮೇಲೆ ವಿಧಿಸಿದ್ದ ಎಲ್ಲಾ ನಿರ್ಬಂಧ ತೆರವುಗೊಳಿಸಿದ ಅಮೇರಿಕ

14/05/2025 2:43 PM

BIG NEWS : ಐಶ್ವರ್ಯಗೌಡ ಪ್ರಕರಣದಲ್ಲಿ ‘ED’ ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಶಾಸಕ ವಿನಯ್ ಕುಲಕರ್ಣಿ

14/05/2025 2:24 PM

ಆಪರೇಷನ್ ಕೆಲ್ಲರ್: ಎನ್ ಕೌಂಟರ್ ಗೆ ಬಲಿಯಾ 3 ಉಗ್ರರ ಬಳಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಪತ್ತೆ

14/05/2025 2:21 PM
State News
KARNATAKA

BIG NEWS : ಐಶ್ವರ್ಯಗೌಡ ಪ್ರಕರಣದಲ್ಲಿ ‘ED’ ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಶಾಸಕ ವಿನಯ್ ಕುಲಕರ್ಣಿ

By kannadanewsnow0514/05/2025 2:24 PM KARNATAKA 1 Min Read

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಎಂದು ಹೇಳಿ ಚಿನ್ನಾಭರಣ ವಂಚನೆ ಎಸಗಿದ್ದ ಐಶ್ವರ್ಯಗೌಡ ಪ್ರಕರಣದಲ್ಲಿ ಅಕ್ರಮ ಹಣ…

BREAKING : ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ : ಓರ್ವ ಆರೋಪಿ ಅರೆಸ್ಟ್!

14/05/2025 2:14 PM

BREAKING : ಇನ್ಮುಂದೆ ಸರ್ಕಾರದಿಂದಲೇ ‘108 ಆಂಬುಲೆನ್ಸ್’ ಸೇವೆ : ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

14/05/2025 2:03 PM

ALERT : ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಗುಡುಗು-ಸಿಡಿಲು ಸಂದರ್ಭದಲ್ಲಿ ತಪ್ಪದೇ ಈ ಸಲಹೆ ಸೂಚನೆಗಳನ್ನು ಪಾಲಿಸಿ.!

14/05/2025 1:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.