BREAKING NEWS: ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ – ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ದೊಡ್ಡಬಳ್ಳಾಪುರದಲ್ಲಿ ನಾಳೆಯ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ( BJP Janotsava Program ) ಆಯೋಜಿಸಲಾಗಿತ್ತು. ನಿನ್ನೆ ರಾತ್ರಿ ಸಚಿವ ಉಮೇಶ್ ಕತ್ತಿ ( Minister Umesh Katti ) ನಿಧನರಾದ ಹಿನ್ನಲೆಯಲ್ಲಿ, ನಾಳೆ ನಡೆಯಬೇಕಿದ್ದಂತ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ. BIGG NEWS: ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ರಮೇಶ ಜಾರಕಿಹೊಳಿ ಕಂಬನಿ ಈ ಕುರಿತಂತೆ … Continue reading BREAKING NEWS: ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ – ಸಿಎಂ ಬೊಮ್ಮಾಯಿ