BIGG BREAKING NEWS: ನಿಗದಿಯಂತೆ ನಾಳೆ ಜನೋತ್ಸವ ಕಾರ್ಯಕ್ರಮ ನಡೆಯಲಿದೆ: ಸಚಿವ ಡಾ. ಸುಧಾಕರ್

ಚಿಕ್ಕಬಳ್ಳಾಪುರ: ಸಚಿವ ಉಮೇಶ್‌ ಕತ್ತಿ ನಿಧನದಿಂದ ನಾಳೆ ನಡೆಯುವ ಬಿಜೆಪಿ ಜನೋತ್ಸವ ರದ್ದು ಆಗುವ ಸಾಧ್ಯತೆ ಇದೆ ಎಂದು ಅಂದು ಕೊಂಡಿದ್ದರು. ಆದರೆ ಇದಕ್ಕೆ ಇಂದು ಸುಧಾಕರ್‌ ಅವರು ಸ್ಪಷ್ಟನೆ ನೀಡಿದ್ದಾರೆ. ನಾಳೆ ನಿಗದಿಯಂತೆ ಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. BIGG NEWS: ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ಡಿ.ಕೆ ಶಿವಕುಮಾರ್ ಕಣ್ಣೀರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಸಂಬಂಧ ಆಡಿಯೋ ಸಂದೇಶ ಕಳುಹಿಸಿರುವ ಸಚಿವರು, … Continue reading BIGG BREAKING NEWS: ನಿಗದಿಯಂತೆ ನಾಳೆ ಜನೋತ್ಸವ ಕಾರ್ಯಕ್ರಮ ನಡೆಯಲಿದೆ: ಸಚಿವ ಡಾ. ಸುಧಾಕರ್