ಜನಸಂಕಲ್ಪ ಯಾತ್ರೆ ನಿರಂತರವಾಗಿ ಡಿಸೆಂಬರ್ ವರೆಗೆ ನಡೆಯಲಿದೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕರ್ನಾಟಕದ ಇತಿಹಾಸದಲ್ಲಿ ಎಸ್.ಸಿ/ ಎಸ್.ಟಿ ಮೀಸಲಾತಿಯನ್ನು ಹೆಚ್ಚಿಗೆ ಮಾಡುವ ಕೆಲಸವನ್ನು ಯಾವ ಸರ್ಕಾರ ಕೂಡ ಕೈಗೊಂಡಿರಲಿಲ್ಲ. ನಮ್ಮ ಸರ್ಕಾರ ಐತಿಹಾಸಿಕ ತೀರ್ಮಾನವನ್ನು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಯಚೂರು ತಾಲ್ಲೂಕಿನ ಗಿಲ್ಲೆಸಗೂರು ಗ್ರಾಮದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ 50 ವರ್ಷಗಳಿಂದ ಮೀಸಲಾತಿ ಹೆಚ್ವಿಸಲು ಬೇಡಿಕೆ ಇತ್ತು. ಕಾಂಗ್ರೆಸ್ ಅಧಿಕಾರವಿದ್ದಾಗ ಏನೂ ಮಾಡಲಿಲ್ಲ. ನಾನು ಎಲ್ಲಾ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಈ ದಿಟ್ಟ … Continue reading ಜನಸಂಕಲ್ಪ ಯಾತ್ರೆ ನಿರಂತರವಾಗಿ ಡಿಸೆಂಬರ್ ವರೆಗೆ ನಡೆಯಲಿದೆ – ಸಿಎಂ ಬಸವರಾಜ ಬೊಮ್ಮಾಯಿ