Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ತೊರೆಯಲು ನಿರ್ಧರಿಸಿದ್ದ ಕಂಪನಿಗಳು ಯೂಟರ್ನ್ : ಬೆಂಗಳೂರು ನಮ್ಮ ಮನೆ, ಬೇರೆ ಕಡೆ ಹೋಗಲ್ಲ ಎಂದ ಸಿಇಒ

19/09/2025 10:46 AM

SHOCKING : ಬೆಳಗಿನ `ಉಪಾಹಾರ’ ಬಿಡುವವರಿಗೆ ಅಕಾಲಿಕ ಮರಣದ ಅಪಾಯ ಹೆಚ್ಚು.!

19/09/2025 10:36 AM

ಜೈಲಲ್ಲಿ ನಟ ದರ್ಶನ್ ಗೆ ಹಾಸಿಗೆ, ದಿಂಬು ಸೇರಿ ಕನಿಷ್ಠ ಸೌಲಭ್ಯ ದೊರೆಯುತ್ತಾ? : ಇಂದು ಕೋರ್ಟ್ ನಿಂದ ಆದೇಶ ಪ್ರಕಟ

19/09/2025 10:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಯ ಗಮನಕ್ಕೆ : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31 ಲಾಸ್ಟ್ ಡೇಟ್.!
KARNATAKA

ರಾಜ್ಯದ ಜನತೆಯ ಗಮನಕ್ಕೆ : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31 ಲಾಸ್ಟ್ ಡೇಟ್.!

By kannadanewsnow5727/01/2025 7:42 AM

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ.

ಬೇಕಾದ ಅಗತ್ಯ ದಾಖಲೆಗಳು

ನವೀಕರಣ ಮಾಡಲು
1.ಯಶಸ್ವಿನಿ ಐಡಿ ಕಾರ್ಡು,

2.ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)

3.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು)

ಹೋಸದಾಗಿ ನೋದಾಯಿಸಲು:-

1.ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು.

2.ಕುಟುಂಬದ ರೇಷನ್ ಕಾರ್ಡ್ ಪ್ರತಿ ಜೆರಾಕ್ಸ್,

3.ಆಧಾರ್ ಕಾರ್ಡ್ ಜೆರಾಕ್ಸ್ (ನೋದವಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)

4.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು. (ಕುಟುಂಬದ ಒಬ್ಬರದ್ದು)

5. ಪ್ರತಿಯೊಬ್ಬರದ್ದು 2 ಕಾಪೀ ಪೋಟೊ.

ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.

ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬAಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬAಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.

ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆÀ ದಾಖಲಾಗುವ ಸಂದರ್ಭದಲ್ಲಿ ನೆಟ್‌ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್‌ಡಿ ನಂಬರ್ ತರುವುದು ಕಡ್ಡಾಯವಾಗಿದೆ.

January 31 is the last date for registration of 'Yashaswini Yojana'. ರಾಜ್ಯದ ಜನತೆಯ ಗಮನಕ್ಕೆ : `ಯಶಸ್ವಿನಿ ಯೋಜನೆ' ನೋಂದಣಿ
Share. Facebook Twitter LinkedIn WhatsApp Email

Related Posts

ಬೆಂಗಳೂರು ತೊರೆಯಲು ನಿರ್ಧರಿಸಿದ್ದ ಕಂಪನಿಗಳು ಯೂಟರ್ನ್ : ಬೆಂಗಳೂರು ನಮ್ಮ ಮನೆ, ಬೇರೆ ಕಡೆ ಹೋಗಲ್ಲ ಎಂದ ಸಿಇಒ

19/09/2025 10:46 AM1 Min Read

SHOCKING : ಬೆಳಗಿನ `ಉಪಾಹಾರ’ ಬಿಡುವವರಿಗೆ ಅಕಾಲಿಕ ಮರಣದ ಅಪಾಯ ಹೆಚ್ಚು.!

19/09/2025 10:36 AM2 Mins Read

ಜೈಲಲ್ಲಿ ನಟ ದರ್ಶನ್ ಗೆ ಹಾಸಿಗೆ, ದಿಂಬು ಸೇರಿ ಕನಿಷ್ಠ ಸೌಲಭ್ಯ ದೊರೆಯುತ್ತಾ? : ಇಂದು ಕೋರ್ಟ್ ನಿಂದ ಆದೇಶ ಪ್ರಕಟ

19/09/2025 10:35 AM1 Min Read
Recent News

ಬೆಂಗಳೂರು ತೊರೆಯಲು ನಿರ್ಧರಿಸಿದ್ದ ಕಂಪನಿಗಳು ಯೂಟರ್ನ್ : ಬೆಂಗಳೂರು ನಮ್ಮ ಮನೆ, ಬೇರೆ ಕಡೆ ಹೋಗಲ್ಲ ಎಂದ ಸಿಇಒ

19/09/2025 10:46 AM

SHOCKING : ಬೆಳಗಿನ `ಉಪಾಹಾರ’ ಬಿಡುವವರಿಗೆ ಅಕಾಲಿಕ ಮರಣದ ಅಪಾಯ ಹೆಚ್ಚು.!

19/09/2025 10:36 AM

ಜೈಲಲ್ಲಿ ನಟ ದರ್ಶನ್ ಗೆ ಹಾಸಿಗೆ, ದಿಂಬು ಸೇರಿ ಕನಿಷ್ಠ ಸೌಲಭ್ಯ ದೊರೆಯುತ್ತಾ? : ಇಂದು ಕೋರ್ಟ್ ನಿಂದ ಆದೇಶ ಪ್ರಕಟ

19/09/2025 10:35 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಬಸ್ ಗೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

19/09/2025 10:27 AM
State News
KARNATAKA

ಬೆಂಗಳೂರು ತೊರೆಯಲು ನಿರ್ಧರಿಸಿದ್ದ ಕಂಪನಿಗಳು ಯೂಟರ್ನ್ : ಬೆಂಗಳೂರು ನಮ್ಮ ಮನೆ, ಬೇರೆ ಕಡೆ ಹೋಗಲ್ಲ ಎಂದ ಸಿಇಒ

By kannadanewsnow0519/09/2025 10:46 AM KARNATAKA 1 Min Read

ಬೆಂಗಳೂರು : ಬೆಂಗಳೂರು ರಸ್ತೆಗಳು ಇದೀಗ ಕೇವಲ ಗುಂಡಿಗಳಿಂದಲೇ ತುಂಬಿ ಹೋಗಿವೆ. ಇದರಿಂದ ಬೆಂಗಳೂರು ಜನತೆ ಸಾಕಷ್ಟು ತೊಂದರೆಗಳು ಅನುಭವಿಸುತ್ತಿದ್ದಾರೆ.…

SHOCKING : ಬೆಳಗಿನ `ಉಪಾಹಾರ’ ಬಿಡುವವರಿಗೆ ಅಕಾಲಿಕ ಮರಣದ ಅಪಾಯ ಹೆಚ್ಚು.!

19/09/2025 10:36 AM

ಜೈಲಲ್ಲಿ ನಟ ದರ್ಶನ್ ಗೆ ಹಾಸಿಗೆ, ದಿಂಬು ಸೇರಿ ಕನಿಷ್ಠ ಸೌಲಭ್ಯ ದೊರೆಯುತ್ತಾ? : ಇಂದು ಕೋರ್ಟ್ ನಿಂದ ಆದೇಶ ಪ್ರಕಟ

19/09/2025 10:35 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಬಸ್ ಗೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

19/09/2025 10:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.