Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಾಲ್ಮೀಕಿ, ಮುಡಾ ಬಳಿಕ ಮತ್ತೊಂದು ಹಗರಣ : ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಭಾರಿ ಗೋಲ್‌ಮಾಲ್‌!

07/08/2025 4:11 PM

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಭಾರತ, ರಷ್ಯಾದಿಂದ ತೈಲ ಆಮದು ಸ್ಥಗಿತ : ವರದಿ

07/08/2025 4:04 PM

ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಆರೋಪ ವಿಚಾರ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಹೇಳಿದ್ದೇನು?

07/08/2025 3:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆ ‘ಸಿಗಂದೂರು ಸೇತುವೆ’ ಉದ್ಘಾಟನೆಗೆ ಜಾರಕಿಹೊಳಿ, ಬೇಳೂರು ಹಾಜರ್: ವೇದಿಕೆ ಕಾರ್ಯಕ್ರಮದಿಂದ ದೂರ?
KARNATAKA

BREAKING: ನಾಳೆ ‘ಸಿಗಂದೂರು ಸೇತುವೆ’ ಉದ್ಘಾಟನೆಗೆ ಜಾರಕಿಹೊಳಿ, ಬೇಳೂರು ಹಾಜರ್: ವೇದಿಕೆ ಕಾರ್ಯಕ್ರಮದಿಂದ ದೂರ?

By kannadanewsnow0913/07/2025 7:21 PM

ಬೆಂಗಳೂರು/ಶಿವಮೊಗ್ಗ: ನಾಳೆ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆಯಾದಂತ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಉದ್ಘಾಟನೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ಇಂತಹ ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹಾಜರಾದರೇ, ಸಾಗರದಲ್ಲಿ ನಡೆಯುವಂತ ವೇದಿಕೆ ಕಾರ್ಯಕ್ರಮದಿಂದ ದೂರವೇ ಉಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಾಳೆಯ ಕಾರ್ಯಕ್ರಮದ ಅಧಿಕೃತ ಪಟ್ಟಿ ನಿಮ್ಮ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರವಾಸ ಕಾರ್ಯಕ್ರಮ ಪಟ್ಟಿಯಂತೆ ನಾಳೆ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಭೇಟಿಯನ್ನು ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶರಾವತಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಿಸಿರುವ ಸೇತುವೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿ ಎಂದಿದೆ. ಮಧ್ಯಾಹ್ನ 1.30ರಿಂದ 2.15ರವರೆಗಿನ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ ಎಂಬುದಾಗಿ ತಿಳಿಸಲಾಗಿದೆ.

ಇನ್ನೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಪ್ರವಾಸದ ವಿವರದಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಕಳಸವಳ್ಳಿ-ಅಬರಗೋಡ್ಲು ನೂತನ ಸೇತುವೆ ಉದ್ಘಾಟನ ಕಾರ್ಯಕ್ರಮ, ಕಳಸವಳ್ಳಿ ಗ್ರಾಮ ಎಂದಿದೆ. ಇದಲ್ಲದೇ ಸಂಜೆ 4.30ಕ್ಕೆ ಶಕ್ತಿ ಯೋಜನೆ ಮೂಲಕ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ್ದರ ಪ್ರಯುಕ್ತ ಸಾಗರ ಬಸ್ ನಿಲ್ದಾಣದಲ್ಲಿ ಭಾಗಿಯಾಗುವ ವಿವರ ಮಾತ್ರವೇ ಇದೆ.

ಒಟ್ಟಾರೆಯಾಗಿ ನಾಳೆ ಸಿಗಂದೂರು ಸೇತುವೆಯ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಮಾತ್ರವೇ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಾಗರದ ನೆಹರು ಮೈದಾನದಲ್ಲಿ ನಡೆಯುವಂತ ವೇದಿಕೆ ಕಾರ್ಯಕ್ರಮದಿಂದ ದೂರವೇ ಉಳಿಯಲಿದ್ದಾರೆ ಎನ್ನಲಾಗುತ್ತಿದೆ. ಅದರೇ ಸತೀಶ್ ಜಾರಕಿಹೊಳಿ ಅವರು ಸಾಗರದಲ್ಲಿನ ಸಿಗಂದೂರು ಸೇತುವೆ ಉದ್ಘಾಟನಾ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ್ರೇ, ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭಾಗಿಯಾಗಲಿದ್ದಾರೆ ಎಂಬುದಾಗಿಯೂ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಆ ಬಗ್ಗೆ ನಾಳೆಯವರೆಗೂ ಕಾದು ನೋಡಬೇಕಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BIG NEWS: ‘ಸಿಗಂದೂರು ಸೇತುವೆ’ಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪಗೆ ಬರೆದಿದ್ದ ಪತ್ರ ವೈರಲ್

GOOD NEWS: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಇನ್ಮುಂದೆ ಈ ವಸ್ತು ಸಾಗಿಸಲು ಅವಕಾಶ, ಈ ದರ ನಿಗದಿ

Share. Facebook Twitter LinkedIn WhatsApp Email

Related Posts

BREAKING : ವಾಲ್ಮೀಕಿ, ಮುಡಾ ಬಳಿಕ ಮತ್ತೊಂದು ಹಗರಣ : ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಭಾರಿ ಗೋಲ್‌ಮಾಲ್‌!

07/08/2025 4:11 PM2 Mins Read

ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಆರೋಪ ವಿಚಾರ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಹೇಳಿದ್ದೇನು?

07/08/2025 3:58 PM1 Min Read

BREAKING : ರಾಯಚೂರಲ್ಲಿ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿತ : ಶಿಕ್ಷಕಿಗೆ ಗಂಭೀರ ಗಾಯ!

07/08/2025 3:51 PM1 Min Read
Recent News

BREAKING : ವಾಲ್ಮೀಕಿ, ಮುಡಾ ಬಳಿಕ ಮತ್ತೊಂದು ಹಗರಣ : ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಭಾರಿ ಗೋಲ್‌ಮಾಲ್‌!

07/08/2025 4:11 PM

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಭಾರತ, ರಷ್ಯಾದಿಂದ ತೈಲ ಆಮದು ಸ್ಥಗಿತ : ವರದಿ

07/08/2025 4:04 PM

ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಆರೋಪ ವಿಚಾರ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಹೇಳಿದ್ದೇನು?

07/08/2025 3:58 PM

BREAKING : ರಾಯಚೂರಲ್ಲಿ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿತ : ಶಿಕ್ಷಕಿಗೆ ಗಂಭೀರ ಗಾಯ!

07/08/2025 3:51 PM
State News
KARNATAKA

BREAKING : ವಾಲ್ಮೀಕಿ, ಮುಡಾ ಬಳಿಕ ಮತ್ತೊಂದು ಹಗರಣ : ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಭಾರಿ ಗೋಲ್‌ಮಾಲ್‌!

By kannadanewsnow0507/08/2025 4:11 PM KARNATAKA 2 Mins Read

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ…

ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಆರೋಪ ವಿಚಾರ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಹೇಳಿದ್ದೇನು?

07/08/2025 3:58 PM

BREAKING : ರಾಯಚೂರಲ್ಲಿ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿತ : ಶಿಕ್ಷಕಿಗೆ ಗಂಭೀರ ಗಾಯ!

07/08/2025 3:51 PM

BIG NEWS: ಮೋದಿ ಕಳ್ಳ ಮತದಾನದಿಂದಲೇ ಗೆದ್ದಿರೋದು: ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು

07/08/2025 3:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.