‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
ಬೆಂಗಳೂರು: ಇಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯ ಅರಣ್ಯ ಇಲಾಖೆಯಿಂದ ಕರ್ನಾಟಕದ ನಾಲ್ಕು ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಯಹೇ ಕರ್ನಾಟಕ ಮಾತೆ ಎಂಬುದಾಗಿ ಹೇಳುವ ಮೂಲಕ ಕನ್ನಡದಲ್ಲೇ ನಟ, ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಮಾತನಾಡಿ ಗಮನ ಸೆಳೆದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದಂತ ಪವನ್ ಕಲ್ಯಾಣ್ ಅವರು ಭಾರತ ಜನನಿಯ ತನುಜಾತೆ. ಜಯಹೇ ಕರ್ನಾಟಕ ಮಾತೆ ಎಂಬುದಾಗಿ ಭಾಷಣ ಆರಂಭಿಸಿದರು. ಅಲ್ಲದೇ ಕನ್ನಡದಲ್ಲೇ ಈ ಪುಣ್ಯಭೂಮಿಗೆ ಹಾಗೂ ಕರ್ನಾಟಕ ಜನತೆಗೆ … Continue reading ‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
Copy and paste this URL into your WordPress site to embed
Copy and paste this code into your site to embed