BREAKING NEWS: ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ 1 ವರ್ಷ ವಿಸ್ತರಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಪ್ರಸಿದ್ಧ ಹೃದ್ರೋಗ ಆಸ್ಪತ್ರೆಗಳಲ್ಲಿ ಒಂದಾದಂತ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ( Dr Manjunath ) ಅವಧಿ ನಾಳೆಗೆ ಮುಕ್ತಾಯಗೊಳ್ಳಲಿತ್ತು. ನಾಳೆ ನಿವೃತ್ತಿಯಾಗಬೇಕಿದ್ದಂತ ಅವರ ಅವಧಿಯನ್ನು ಇದೀಗ ರಾಜ್ಯ ಸರ್ಕಾರ ಮತ್ತೆ ಒಂದು ವರ್ಷ ವಿಸ್ತರಿಸಿ ಆದೇಶಿಸಿದೆ. ಶಿವಮೊಗ್ಗ: ಜು.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆ ನಿವೃತ್ತಿಯಾಗಲಿದ್ದಂತ ಜಯದೇವ ಆಸ್ಪತ್ರೆಯ ನಿರ್ದೇಶದ ಡಾ.ಮಂಜುನಾಥ್ ಅವರ ಸೇವಾವಧಿಯನ್ನು ಮುಂದಿನ ಒಂದು … Continue reading BREAKING NEWS: ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ 1 ವರ್ಷ ವಿಸ್ತರಿಸಿ ಸರ್ಕಾರ ಆದೇಶ