BREAKING: ದಿ.ಜಯಲಲಿತ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ಒಡವೆ ಹಿಂದುರುಗಿಸಲು ಕೋರ್ಟ್ ದಿನಾಂಕ ಫಿಕ್ಸ್

ಬೆಂಗಳೂರು: ದಿವಂಗತ ಜಯಲಲಿತಾ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕರ್ನಾಟಕಕ ಜಪ್ತಿ ಮಾಡಿದ್ದಂತ ಒಡವೆಗಳನ್ನು ತಮಿಳುನಾಡಿಗೆ ಹಿಂದಿರುಗಿಸಲು ಕೋರ್ಟ್ ದಿನಾಂಕ ಫಿಕ್ಸ್ ಮಾಡಿದೆ. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದಂತ ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ಮೋಹನ್ ಅವರು, ದಿವಂಗತ ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ವಶಪಡಿಸಿಕೊಂಡಿರುವಂತ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸಲು ದಿನಾಂಕ ನಿಗದಿ ಪಡಿಸಲಾಗಿದೆ. ಮಾರ್ಚ್.6 ಮತ್ತು 7ರಂದು ತಮಿಳುನಾಡು ಸರ್ಕಾರಕ್ಕೆ ಒಡವೆಗಳನ್ನು ಹಿಂದಿರುಗಿಸಲು … Continue reading BREAKING: ದಿ.ಜಯಲಲಿತ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ಒಡವೆ ಹಿಂದುರುಗಿಸಲು ಕೋರ್ಟ್ ದಿನಾಂಕ ಫಿಕ್ಸ್