ಗೋಕಾಕ್ ನಲ್ಲಿ ಪಂಚಮಸಾಲಿ ಸಮಾವೇಶ ಮಾಡೋದಕ್ಕೆ ಎಂಟೆದೆ ಬೇಕು –ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ರಾಜ್ಯದಲ್ಲಿ ಬೇರೆ ಕಡೆ ಪಂಚಮಸಾಲಿ ಸಮಾವೇಶ ಮಾಡೋದು ಸುಲಭ, ಆದ್ರೇ ಗೋಕಾಕ್ ನಲ್ಲಿ ಪಂಚಮಸಾಲಿ ಸಮಾವೇಶ ಮಾಡೋದಕ್ಕೆ ಎಂಟೆದೆ ಬೇಕು ಎಂಬುದಾಗಿ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. BIG BREAKING NEWS: ಈ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ – ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ | Siddaramaiah ಇಂದು ಗೋಕಾಕ್ ನಗರದಲ್ಲಿ ನಡೆದಂತ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ … Continue reading ಗೋಕಾಕ್ ನಲ್ಲಿ ಪಂಚಮಸಾಲಿ ಸಮಾವೇಶ ಮಾಡೋದಕ್ಕೆ ಎಂಟೆದೆ ಬೇಕು –ಜಯಮೃತ್ಯುಂಜಯ ಸ್ವಾಮೀಜಿ