KUWJ ತುಮಕೂರು ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯಣ್ಣ ಬೆಳಗೆರೆ, ಪ್ರಜಾಕಹಣೆ ರಘು ಆಯ್ಕೆ
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕಕ್ಕೆ ನಿನ್ನೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯ್ಯಣ್ಣ ಬೆಳಗೆರೆ ಹಾಗೂ ರಘು ಹೆಚ್ಚು ಮತಗಳನ್ನು ಗಳಿಸುವ ಮೂಲಕ ವಿಜೇತರಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಟಿ.ಸಿ ಕಾಂತರಾಜ್ ಮಾಹಿತಿ ನೀಡಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕಕ್ಕೆ ಚುನಾವಣೆ ನಡೆಯಿತು. ಮತಏಣಿಕೆಯ ನಂತ್ರ ಆಯ್ಕೆಯಾದ ಪದಾಧಿಕಾರಿಗಳು, ರಾಜ್ಯ ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಕಾರ್ಯಕಾರಿಣಿ … Continue reading KUWJ ತುಮಕೂರು ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯಣ್ಣ ಬೆಳಗೆರೆ, ಪ್ರಜಾಕಹಣೆ ರಘು ಆಯ್ಕೆ
Copy and paste this URL into your WordPress site to embed
Copy and paste this code into your site to embed