BREAKING NEWS : ಜಾಮಿಯಾ ಮಸೀದಿ ಮುಂದೆ ಹನುಮ ಮಾಲಾಧಾರಿ-ಪೋಲಿಸರ ನಡುವೆ ಹೈಡ್ರಾಮ

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಆರಂಭವಾಗಿದೆ. ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಜಾಮಿಯಾ ಮಸೀದಿ ಎದುರು ತಲುಪಿದೆ. ಈ ವೇಳೆ ಓರ್ವ ಹನುಮ ಮಾಲಾಧಾರಿ ಜಾಮಿಯಾ ಮಸೀದಿ ಒಳಗೆ ನುಗ್ಗಲು ವಿಫಲ ಯತ್ನ ನಡೆಸಿದ್ದು, ಜಾಮಿಯ ಮುಂದೆ ಹನುಮದಾರಿ-ಪೋಲಿಸರ ನಡುವೆ ಹೈಡ್ರಾಮ ನಡೆದಿದೆ. ಹನುಮ ಮಾಲಾಧಾರಿ ಬ್ಯಾರಿಕೇಡ್ ಹಾರಿ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು ತಡೆದಿದ್ದಾರೆ. ಸಂಕೀರ್ತನಾ ಯಾತ್ರೆ ಜಾಮಿಯಾ ಮಸೀದಿ ತಲುಪುತ್ತಿದ್ದಂತೆ ಮಾಲಾಧಾರಿಗಳು ಹನುಮ ಮಂದಿರ ಮರುಸ್ಥಾಪನೆಗೆ ಒತ್ತಾಯಿಸಿ … Continue reading BREAKING NEWS : ಜಾಮಿಯಾ ಮಸೀದಿ ಮುಂದೆ ಹನುಮ ಮಾಲಾಧಾರಿ-ಪೋಲಿಸರ ನಡುವೆ ಹೈಡ್ರಾಮ