BIGG NEWS : ರಾಜ್ಯದ 3,247 ಗ್ರಾಮಗಳನ್ನು ‘ಕಂದಾಯ ಗ್ರಾಮ’ಗಳಾಗಿ ಘೋಷಿಸಿದ ಸಚಿವ ಜೆ.ಸಿ ಮಾಧುಸ್ವಾಮಿ |J. C. Madhu Swamy

ಬೆಂಗಳೂರು :  ರಾಜ್ಯದ 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಸಚಿವ ಜೆ.ಸಿ ಮಾಧುಸ್ವಾಮಿ ಘೋಷಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು ರಾಜ್ಯದ 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಗುರುತಿಸಲಾಗಿದೆ. ಲಂಬಾಣಿ ತಾಂಡಾಗಳನ್ನೂ ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ ಎಂದು ವಿಧಾನಸೌಧದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಿಲ್ಲೆಗಳಲ್ಲಿನ ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿ ಬಗ್ಗೆ ಸಭೆಯಲ್ಲಿ ಗಂಭೀರವಾಗಿ ಚರ್ಚೆಯಾಗಿದೆ. ಐಎಂಆರ್​, ಎಂ.ಎಂ.ಆರ್​ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತವಾಗಿದೆ. ಜಮೀನು ವಿಚಾರದಲ್ಲಿ ಬಗರ್ ಹುಕುಂ … Continue reading BIGG NEWS : ರಾಜ್ಯದ 3,247 ಗ್ರಾಮಗಳನ್ನು ‘ಕಂದಾಯ ಗ್ರಾಮ’ಗಳಾಗಿ ಘೋಷಿಸಿದ ಸಚಿವ ಜೆ.ಸಿ ಮಾಧುಸ್ವಾಮಿ |J. C. Madhu Swamy