BREAKING NEWS: ಜೆಡಿಎಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ರೇವಣ್ಣನ ತಕರಾರು: ಹೆಚ್​.ಡಿ.ಕುಮಾರಸ್ವಾಮಿ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ. BIGG NEWS: ಮಾಜಿ ಸಿಎಂ ಸಿದ್ದರಾಮಯ್ಯ ಪರಮಾಪ್ತನ ವಿರುದ್ಧ ದೂರು ದಾಖಲು   ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ. ಆದರೆ ಪಟ್ಟಿ ಬಿಡುಗಡೆಗೆ ಕುಮಾರಸ್ವಾಮಿ ಸಹೋದರ ಹಾಗೂ ಮಾಜಿ ಸಚಿವರೂ ಆಗಿರುವ ಪಕ್ಷದ ಜ್ಯೋತಿಷಿ ‘ಎಚ್​.ಡಿ.ರೇವಣ್ಣ’ ತಕರಾರು ಎತ್ತಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಹೇಳಿಕೆ ನೀಡಿದ ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ನಮ್ಮ … Continue reading BREAKING NEWS: ಜೆಡಿಎಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ರೇವಣ್ಣನ ತಕರಾರು: ಹೆಚ್​.ಡಿ.ಕುಮಾರಸ್ವಾಮಿ