BIGG NEWS: ಸಿದ್ದರಾಮಯ್ಯ ಸೋಲಿಸೋಕೆ ಜೆಡಿಎಸ್-ಬಿಜೆಪಿ ಒಪ್ಪಂದ ಮಾಡಿಕೊಂಡಿದ್ದು ಸುಳ್ಳು: ಕುಮಾರಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯರನ್ನು ಕೋಲಾರದಲ್ಲಿ ಸೋಲಿಸೋಕೆ ಬಿಜೆಪಿ ಜೊತೆ ಒಪ್ಪಂದ ಮಾಡಿಕೊಳ್ಳುವ ಅವಶ್ಯಕತೆ ನಮಗೆ ಇಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ವಾಸ್ತು ಪ್ರಕಾರ ಮನೆಯಲ್ಲಿ ಯಾವ ರೀತಿಯ ಶಿವನ ಫೋಟೋ-ವಿಗ್ರಹ ಇಡಬೇಕು? ಇಲ್ಲಿದೆ ಸಲಹೆಗಳು   ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೇ ಮಾಡುವ ವಿಚಾರಕ್ಕೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾಜಿ ಸಿಎಂ ಆದವರು. ಅವರು 224 ಕ್ಷೇತ್ರದಲ್ಲಿ ನಿಲ್ಲಬಹುದು. ನಾವು ಅದಕ್ಕೆ ಲಘುವಾಗಿ ‌ಮಾತನಾಡುವುದಿಲ್ಲ. ನಾವು ನಮ್ಮ ಅಭ್ಯರ್ಥಿಯನ್ನು ಹಾಕಿಯೇ ಹಾಕುತ್ತೇವೆ. ಈಗಾಗಲೇ 6 ತಿಂಗಳ ಹಿಂದೆಯೇ … Continue reading BIGG NEWS: ಸಿದ್ದರಾಮಯ್ಯ ಸೋಲಿಸೋಕೆ ಜೆಡಿಎಸ್-ಬಿಜೆಪಿ ಒಪ್ಪಂದ ಮಾಡಿಕೊಂಡಿದ್ದು ಸುಳ್ಳು: ಕುಮಾರಸ್ವಾಮಿ