Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನರೇ ಎಚ್ಚರ : ಹೆಸ್ಕಾಂ ಸಿಬ್ಬಂದಿ ಸೋಗಿನಲ್ಲಿ ಹಣ ವಸೂಲಿ : ನಕಲಿ ಬಿಲ್ ಕಲೆಕ್ಟರ್‌ ಗೆ ಸಾರ್ವಜನಿಕರಿಂದ ಧರ್ಮದೇಟು!

02/03/2026 10:43 AM

BREAKING: ಇರಾನ್ ವಿರುದ್ಧ ಅಮೇರಿಕಾಕ್ಕೆ ಬ್ರಿಟನ್ ಸಾಥ್: ಬ್ರಿಟಿಷ್ ಸೇನಾ ನೆಲೆಗಳ ಬಳಕೆಗೆ ಸ್ಟಾರ್ಮರ್ ಗ್ರೀನ್ ಸಿಗ್ನಲ್!

02/03/2026 10:40 AM

ರಾಜ್ಯದ ಮಹಿಳಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಬ್ಯಾಂಕ್‌’ ಗೆ ಸರ್ಕಾರ ಅಸ್ತು, ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ!

02/03/2026 10:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜ್ವಲ್ ನನ್ನು ಸಮರ್ಥನೆ ಮಾಡಿಕೊಳ್ಳಲು ಜೆಡಿಎಸ್ ಬಿಜೆಪಿ ಮುಂದಾಗಿದೆ : ಸಚಿವ ಚೆಲುವರಾಯ ಸ್ವಾಮಿ ಕಿಡಿ
KARNATAKA

ಪ್ರಜ್ವಲ್ ನನ್ನು ಸಮರ್ಥನೆ ಮಾಡಿಕೊಳ್ಳಲು ಜೆಡಿಎಸ್ ಬಿಜೆಪಿ ಮುಂದಾಗಿದೆ : ಸಚಿವ ಚೆಲುವರಾಯ ಸ್ವಾಮಿ ಕಿಡಿ

By kannadanewsnow0524/05/2024 4:29 PM

ಮಾಂಡ್ಯ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಚಾರವಾಗಿ ಮಂಡ್ಯದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ವಿಡಿಯೋ ಮಾಡಿದವರದು ತಪ್ಪಲ್ಲ ಆದರೆ ಪೆನ್ ಡ್ರೈವ್ ಹಂಚಿಕೆ ಮಾಡಿದವರದು ತಪ್ಪಿದೆ ಎಂದು ಬಿಜೆಪಿ ಜೆಡಿಎಸ್ ಒಂದಾಗಿ ಪ್ರಜ್ವಲ್ ಅನ್ನು ಸಮರ್ಥನೆ ಮಾಡಿಕೊಳ್ಳುತ್ತೇವೆ ಎಂದು ಕಿಡಿಕಾರಿದರು.

ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಗೆ ಜೆಡಿಎಸ್ ಅವರಿಷ್ಟ ಎಚ್ಡಿ ದೇವೇಗೌಡ ಬರೆದಿರುವ ಪತ್ರದ ವಿಚಾರವಾಗಿ ಜೆಡಿಎಸ್ ನವರು ಪ್ರಜ್ವಲ್ ಅನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಆ ಬಗ್ಗೆ ಮಾತನಾಡುವುದು ಸರಿಯಲ್ಲ ಪ್ರಜ್ವಲ್ ಕರೆಸುತ್ತಾರೆ ಬಿಡುತ್ತಾರೋ ಅವರಿಗೆ ಬಿಟ್ಟ ವಿಚಾರ. ಕುಮಾರಸ್ವಾಮಿ ಕುಟುಂಬಕ್ಕೆ ದೇವರು ಒಳ್ಳೆಯದು ಮಾಡಲಿ ಎಂದರು.

ವಿಡಿಯೋ ಮಾಡಿದವರು, ಮಹಿಳೆಯರನ್ನು ಬೀದಿಗೆ ತಂದವನ ತಪ್ಪಲ್ಲ.ಆದರೆ ಸಿಕ್ಕ ಪೆನ್ ಡ್ರೈವ್ ಹಂಚಿದವರದ್ದು ತಪ್ಪೆಂದು ಹೇಳುತ್ತಿದ್ದಾರೆ. ಹಾಗಾಗಿ ಪ್ರಜ್ವಲ್ ಅನ್ನು ಸಮರ್ಥನೆ ಮಾಡಿಕೊಳ್ಳಲು ಜೆಡಿಎಸ್ ಬಿಜೆಪಿ ಮುಂದಾಗಿದೆ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಗೊತ್ತಾಗಲ್ಲ ಅಂದುಕೊಂಡಿದ್ದಾರೆ. ಜನರು ಎಲ್ಲವನ್ನು ನೋಡುತ್ತಿದ್ದಾರೆ ಅವರೇ ತೀರ್ಮಾನ ಮಾಡುತ್ತಿದ್ದಾರೆ ಎಂದು ಮಂಡ್ಯದಲ್ಲಿ ಕೃಷಿ ಇಲಾಖೆಯ ಸಚಿವ ಎಂ ಚೆಲುವರಾಯಸ್ವಾಮಿ ಕಿಡಿಕಾರಿದರು.

Share. Facebook Twitter LinkedIn WhatsApp Email

Related Posts

ರಾಜ್ಯದ ಜನರೇ ಎಚ್ಚರ : ಹೆಸ್ಕಾಂ ಸಿಬ್ಬಂದಿ ಸೋಗಿನಲ್ಲಿ ಹಣ ವಸೂಲಿ : ನಕಲಿ ಬಿಲ್ ಕಲೆಕ್ಟರ್‌ ಗೆ ಸಾರ್ವಜನಿಕರಿಂದ ಧರ್ಮದೇಟು!

02/03/2026 10:43 AM1 Min Read

ರಾಜ್ಯದ ಮಹಿಳಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಬ್ಯಾಂಕ್‌’ ಗೆ ಸರ್ಕಾರ ಅಸ್ತು, ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ!

02/03/2026 10:34 AM1 Min Read

BIG NEWS : ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ !

02/03/2026 9:44 AM1 Min Read
Recent News

ರಾಜ್ಯದ ಜನರೇ ಎಚ್ಚರ : ಹೆಸ್ಕಾಂ ಸಿಬ್ಬಂದಿ ಸೋಗಿನಲ್ಲಿ ಹಣ ವಸೂಲಿ : ನಕಲಿ ಬಿಲ್ ಕಲೆಕ್ಟರ್‌ ಗೆ ಸಾರ್ವಜನಿಕರಿಂದ ಧರ್ಮದೇಟು!

02/03/2026 10:43 AM

BREAKING: ಇರಾನ್ ವಿರುದ್ಧ ಅಮೇರಿಕಾಕ್ಕೆ ಬ್ರಿಟನ್ ಸಾಥ್: ಬ್ರಿಟಿಷ್ ಸೇನಾ ನೆಲೆಗಳ ಬಳಕೆಗೆ ಸ್ಟಾರ್ಮರ್ ಗ್ರೀನ್ ಸಿಗ್ನಲ್!

02/03/2026 10:40 AM

ರಾಜ್ಯದ ಮಹಿಳಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಬ್ಯಾಂಕ್‌’ ಗೆ ಸರ್ಕಾರ ಅಸ್ತು, ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ!

02/03/2026 10:34 AM

ಪಾಕಿಸ್ತಾನದ ಮೇಲೆ ಅಫ್ಘಾನ್ ವಾಯುಪಡೆ ಅಟ್ಯಾಕ್: ನೂರ್ ಖಾನ್ ವಾಯುನೆಲೆ ಧ್ವಂಸ, 32 ಸೈನಿಕರ ಸಾವು!

02/03/2026 10:28 AM
State News
KARNATAKA

ರಾಜ್ಯದ ಜನರೇ ಎಚ್ಚರ : ಹೆಸ್ಕಾಂ ಸಿಬ್ಬಂದಿ ಸೋಗಿನಲ್ಲಿ ಹಣ ವಸೂಲಿ : ನಕಲಿ ಬಿಲ್ ಕಲೆಕ್ಟರ್‌ ಗೆ ಸಾರ್ವಜನಿಕರಿಂದ ಧರ್ಮದೇಟು!

By kannadanewsnow5702/03/2026 10:43 AM KARNATAKA 1 Min Read

ಹುಬ್ಬಳ್ಳಿ: ವಿದ್ಯುತ್ ಬಿಲ್ ಕಲೆಕ್ಟರ್ ಎಂದು ಸುಳ್ಳು ಹೇಳಿ ಮನೆಮನೆಗೆ ತೆರಳಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕನೊಬ್ಬ ಸಿಕ್ಕಿಬಿದ್ದಿರುವ…

ರಾಜ್ಯದ ಮಹಿಳಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಬ್ಯಾಂಕ್‌’ ಗೆ ಸರ್ಕಾರ ಅಸ್ತು, ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ!

02/03/2026 10:34 AM

BIG NEWS : ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ !

02/03/2026 9:44 AM

BREAKING : ‘ಕೆಂಪೇಗೌಡ ಏರ್ ಪೋರ್ಟ್’ ನಲ್ಲಿ 22 ವಿಮಾನಗಳ ಹಾರಾಟ ರದ್ದು : ಪ್ರಯಾಣಿಕರ ಪರದಾಟ

02/03/2026 9:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.