BIGG NEWS: ಶಾಸಕ ಶಿವನಗೌಡ ನಾಯಕ್‍ರಿಂದ ಜೆಡಿಎಸ್ ಅಭ್ಯರ್ಥಿಗೆ ಜೀವ ಬೆದರಿಕೆ

ರಾಯಚೂರು: ಜಿಲ್ಲೆಯ ದೇವದುರ್ಗದ ಜೆಡಿಎಸ್ ನಿಯೋಜಿತ ಅಭ್ಯರ್ಥಿ ಕರೆಮ್ಮ ನಾಯಕ್ ಬಿಜೆಪಿ ಶಾಸಕ ಶಿವನಗೌಡ ನಾಯಕ್‍ರಿಂದ ಜೀವ ಬೆದರಿಕೆ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. BIG NEWS: ‘ಆಶ್ರಯ ಮನೆ ಮಾಲೀಕ’ರಿಗೆ ಬಿಗ್ ಶಾಕ್: ವಾಸವಿಲ್ಲದೇ ಇದ್ದರೇ ‘ಆಶ್ರಯ ಮನೆ ರದ್ದು’   ಜೆಡಿಎಸ್‌ ನಿಂದ ಆಯೋಜಿಸಿದ್ದ ಬಂಜಾರ ಸಮಾವೇಶ ಯಶಸ್ವಿಯಾದ ಹಿನ್ನೆಲೆ ಶಿವನಗೌಡ ನಾಯಕ್ ಹಿಂಬಾಲಕರು ಹಲ್ಲೆಗೆ ಯತ್ನಿಸಿದ್ದಾರೆ ಅಂತ ಆರೋಪಿಸಿದ್ದಾರೆ. ಕರೆಮ್ಮ ನಾಯಕ್ ಹಾಗೂ ಅವರ ಮಗಳು ಗೌತಮಿ ಮೇಲೆ … Continue reading BIGG NEWS: ಶಾಸಕ ಶಿವನಗೌಡ ನಾಯಕ್‍ರಿಂದ ಜೆಡಿಎಸ್ ಅಭ್ಯರ್ಥಿಗೆ ಜೀವ ಬೆದರಿಕೆ