ಅ.8ರಂದು ಜನತಾ ಮಿತ್ರ ಸಮಾರೋಪ ಸಮಾವೇಶ: ಪೂರ್ವ ಸಿದ್ಧತಾ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಇದೇ ಅಕ್ಟೋಬರ್ 8ರಂದು ಶನಿವಾರ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಜನತಾ ಮಿತ್ರ ಸಮಾರೋಪ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ನಗರ ಘಟಕದ ಪದಾಧಿಕಾರಿಗಳು ಹಾಗೂ ಇತರೆ ಎಲ್ಲಾ ಮುಖಂಡರ ಜತೆ ಸಭೆ ನಡೆಸಿದ ಅವರು, ಸಮಾವೇಶವನ್ನು ಯಶಸ್ವಿಗೊಳಿಸುವ ಬಗ್ಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು. ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಶಾಲೆ … Continue reading ಅ.8ರಂದು ಜನತಾ ಮಿತ್ರ ಸಮಾರೋಪ ಸಮಾವೇಶ: ಪೂರ್ವ ಸಿದ್ಧತಾ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ