BIGG NEWS: ಚಿಲುಮೆ ವೋಟರ್‌ ಐಡಿ ಅಕ್ರಮ ಪ್ರಕರಣ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಲಿ : ಜೆಡಿಎಸ್ ಒತ್ತಾಯ

ಬೆಂಗಳೂರು: ಚಿಲುಮೆ ವೋಟರ್‌ ಐಡಿ ಅಕ್ರಮ ಪ್ರಕರಣದ ತನಿಖೆಗೆ ಒತ್ತಾಯಿಸಿ ಜೆಡಿಎಸ್ ಇಂದು ಪ್ರತಿಭಟನೆ ನಡೆಸಿದರು. ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ, ಫ್ರೀಡಂ ಪಾರ್ಕ್‌‌ನಲ್ಲಿ ಪ್ರತಿಭಟನೆ ‌ನಡೆಸಲಾಯಿತು. BIGG NEWS: ಕಾಂಗ್ರೆಸ್‌ ನಲ್ಲಿ ಕೇಳಿದ್ರೆ ನಮ್ಮ ಮನೆಗೆ 4 ಟಿಕೆಟ್ ಬೇಕಾದ್ರೂ ಕೊಡ್ತಾರೆ: ಶಾಮನೂರು ಶಿವಶಂಕರಪ್ಪ   ಸರ್ಕಾರದ ವಿರುದ್ಧ ಭಿತ್ತಿಪತ್ರ ಹಿಡಿದು, ಘೋಷಣೆ ಕೂಗಿ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಬಳಿಕ ಚುನಾವಣೆ ಆಯೋಗಕ್ಕೆ ಪಾದಯಾತ್ರೆ ಮೂಲಕ ‌ತೆರಳಿ ದೂರು ನೀಡಿದರು. ಚುನಾವಣೆ ಆಯೋಗಕ್ಕೆ ದೂರು … Continue reading BIGG NEWS: ಚಿಲುಮೆ ವೋಟರ್‌ ಐಡಿ ಅಕ್ರಮ ಪ್ರಕರಣ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಲಿ : ಜೆಡಿಎಸ್ ಒತ್ತಾಯ